ದರ್ಶನ್ ‘ಕ್ರಾಂತಿ’ ಸಿನಿಮಾ ಸೆಟ್ಟಲ್ಲಿ ನೋ ಮೊಬೈಲ್ ರೂಲ್ಸ್!

Webdunia
ಬುಧವಾರ, 8 ಡಿಸೆಂಬರ್ 2021 (10:44 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ಶೂಟಿಂಗ್ ಆರಂಭವಾಗಿದೆ. ಆದರೆ ಇದುವರೆಗೆ ಸಿನಿಮಾ ಬಗ್ಗೆ ಒಂದೇ ಒಂದು ಸುಳಿವು ಸೋಷಿಯಲ್ ಮೀಡಿಯಾದಲ್ಲಿ ಹೊರಬಂದಿಲ್ಲ. ಇದಕ್ಕೆ ಕಾರಣವೂ ಇದೆ.

ಕ್ರಾಂತಿ ಸಿನಿಮಾ ಸೆಟ್ಟಲ್ಲಿ ಮ್ಯಾನೇಜರ್ ಬಿಟ್ಟರೆ ಉಳಿದೆಲ್ಲರಿಗೂ ಮೊಬೈಲ್, ಮತ್ತಿತರ ಗ್ಯಾಜೆಟ್ ತರಬಾರದು ಎಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದೆಯಂತೆ. ಇದನ್ನು ಸ್ವತಃ ದರ್ಶನ್ ಮತ್ತು ರಚಿತಾ ರಾಂ ಕೂಡಾ ಪಾಲಿಸುತ್ತಿದ್ದಾರಂತೆ.

ಸಿನಿಮಾ ಪ್ರಚಾರ ಶುರುವಾಗುವವರೆಗೂ ಸಿನಿಮಾ ಬಗ್ಗೆ ಯಾವುದೇ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಬಾರದು ಎಂಬ ಕಾರಣಕ್ಕೆ ಚಿತ್ರತಂಡ ಈ ಕಟ್ಟುನಿಟ್ಟಿನ ನಿಯಮ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments