Webdunia - Bharat's app for daily news and videos

Install App

ರೈತರಿಗೆ ಅನ್ಯಾಯ ಆದ್ರೆ ಯಾರೂ ಸಹಿಸಲ್ಲ

Webdunia
ಸೋಮವಾರ, 25 ಸೆಪ್ಟಂಬರ್ 2023 (20:00 IST)
ಕಾವೇರಿ ನೀರು ಹಂಚಿಕೆ ವಿವಾದ ವಿಚಾರ ಸಂಬಂಧ ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕನ್ನಡಿಗ.. ಸದಾ ಕನ್ನಡ ನಾಡು, ನುಡಿ, ಜಲದ ಪರ ಇರುತ್ತೇನೆ. ನಟ ಅನ್ನೋದಕ್ಕಿಂತ ಹೆಚ್ಚಾಗಿ ನಾನೂ ರೈತನ ಮಗ. ರೈತರಿಗೆ ಅನ್ಯಾಯ ಆಗೋದು ಅಂದ್ರೆ ಯಾರೂ ಸಹಿಸಲ್ಲ.ನಟರಾದ ಶಿವಣ್ಣ, ಅನಂತ್ ನಾಗ್, ಜಗ್ಗೇಶ್, ರವಿಚಂದ್ರನ್ ಅಂತಹ ಹಿರಿಯರಿದ್ದಾರೆ. ಕಲಾವಿದ ಸಂಘದಿಂದ ಅವರೆಲ್ಲಾ ಯಾವ ನಿರ್ಧಾರ ತೆಗೆದುಕೊಂಡು ಸಾಗುತ್ತಾರೋ ಅವ್ರ ಹಿಂದೆ ನಾನು ಇದ್ದೇ ಇರುತ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ದರ್ಶನ್ ಪರ ಅಖಾಡಕ್ಕಿಳಿದ ವಿಜಯಲಕ್ಷ್ಮಿ, ಅಭಿಮಾನಿಗಳಿಗೆ ಕಳುಹಿಸಿದ್ರು ಸ್ಪಷ್ಟ ಸಂದೇಶ

ಬಿಗ್‌ಬಾಸ್‌ ವಿನ್ನರ್‌, ಯುಟ್ಯೂಬರ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳಿಂದ ಗುಂಡಿನ ಮಳೆ

ಮುಂದಿನ ಸುದ್ದಿ
Show comments