Webdunia - Bharat's app for daily news and videos

Install App

ಅಹಂಕಾರ ಬೇಡ, ತಾಳ್ಮೆ ಇರಲಿ ದಿವಾಕರ್ (ವಿಡಿಯೋ ನೋಡಿ)

Webdunia
ಭಾನುವಾರ, 10 ಡಿಸೆಂಬರ್ 2017 (16:45 IST)
ಬೆಂಗಳೂರು: ಬಿಗ್ ಬಾಸ್ ಶೋ, ಬಿಗ್ ಬಾಸ್ ಮನೆ, ಅಲ್ಲಿನ ಸ್ಪರ್ಧಿಗಳು ಸಾಕಷ್ಟು ಸುದ್ದಿ ಮಾಡುತ್ತಿರುತ್ತವೆ. ಬಿಗ್ ಬಾಸ್ 5 ನೇ ಸರಣಿಯಲ್ಲಿ ಕಾಮನ್ ಮ್ಯಾನ್ ಆಗಿ ಸ್ಪರ್ಧಿಸಿದ ದಿವಾಕರ್ ಬಗ್ಗೆ ಜನ ಏನು ಹೇಳುತ್ತಾರೆ ಎನ್ನುವುದರ ಕುರಿತು ವೀಡಿಯೋ ನೋಡಿ.


ಸೆಲೆಬ್ರಿಟಿಗಳ ಮಧ್ಯೆ ಇರುವ ಕಾಮನ್ ಮ್ಯಾನ್ ದಿವಾಕರ್ ಮೇಲೆ ಒಂದಷ್ಟು ಮಂದಿ ಸಹಾನುಭೂತಿ ಇಟ್ಟುಕೊಂಡಿದ್ದರು. ಆದರೀಗ ಅದೇ ದಿವಾಕರ್ ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂಬ ಭಾವವೊಂದು ವೀಕ್ಷಕರ ಮನಸ್ಸಿನಲ್ಲಿ ಕಾಡುತ್ತಿದೆ. ಇನ್ನೊಬ್ಬರ ಮಾತನ್ನು ಕೇಳುವ ತಾಳ್ಮೆ ದಿವಾಕರ್ ಗೆ ಇರಬೇಕು ಎಂಬುದು ಯೋಗೀಶ್ ಶೆಟ್ಟಿ ಅವರ ಅಭಿಪ್ರಾಯ. ದಿವಾಕರ್ ಕುರಿತು ಅವರ ಅಭಿಪ್ರಾಯ ಇಲ್ಲಿದೆ ನೋಡಿ.




ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments