Webdunia - Bharat's app for daily news and videos

Install App

ಅಹಂಕಾರ ಬೇಡ, ತಾಳ್ಮೆ ಇರಲಿ ದಿವಾಕರ್ (ವಿಡಿಯೋ ನೋಡಿ)

Webdunia
ಭಾನುವಾರ, 10 ಡಿಸೆಂಬರ್ 2017 (16:45 IST)
ಬೆಂಗಳೂರು: ಬಿಗ್ ಬಾಸ್ ಶೋ, ಬಿಗ್ ಬಾಸ್ ಮನೆ, ಅಲ್ಲಿನ ಸ್ಪರ್ಧಿಗಳು ಸಾಕಷ್ಟು ಸುದ್ದಿ ಮಾಡುತ್ತಿರುತ್ತವೆ. ಬಿಗ್ ಬಾಸ್ 5 ನೇ ಸರಣಿಯಲ್ಲಿ ಕಾಮನ್ ಮ್ಯಾನ್ ಆಗಿ ಸ್ಪರ್ಧಿಸಿದ ದಿವಾಕರ್ ಬಗ್ಗೆ ಜನ ಏನು ಹೇಳುತ್ತಾರೆ ಎನ್ನುವುದರ ಕುರಿತು ವೀಡಿಯೋ ನೋಡಿ.


ಸೆಲೆಬ್ರಿಟಿಗಳ ಮಧ್ಯೆ ಇರುವ ಕಾಮನ್ ಮ್ಯಾನ್ ದಿವಾಕರ್ ಮೇಲೆ ಒಂದಷ್ಟು ಮಂದಿ ಸಹಾನುಭೂತಿ ಇಟ್ಟುಕೊಂಡಿದ್ದರು. ಆದರೀಗ ಅದೇ ದಿವಾಕರ್ ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂಬ ಭಾವವೊಂದು ವೀಕ್ಷಕರ ಮನಸ್ಸಿನಲ್ಲಿ ಕಾಡುತ್ತಿದೆ. ಇನ್ನೊಬ್ಬರ ಮಾತನ್ನು ಕೇಳುವ ತಾಳ್ಮೆ ದಿವಾಕರ್ ಗೆ ಇರಬೇಕು ಎಂಬುದು ಯೋಗೀಶ್ ಶೆಟ್ಟಿ ಅವರ ಅಭಿಪ್ರಾಯ. ದಿವಾಕರ್ ಕುರಿತು ಅವರ ಅಭಿಪ್ರಾಯ ಇಲ್ಲಿದೆ ನೋಡಿ.




ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments