Webdunia - Bharat's app for daily news and videos

Install App

ಹಾಡುಗಳೇ ಇಲ್ಲದ ಚಿತ್ರ ’ದಾಂಗುಡಿ’ ರೆಡಿಯಾಗಿದೆ

Webdunia
ಮಂಗಳವಾರ, 20 ಡಿಸೆಂಬರ್ 2016 (11:52 IST)
ಕಳೆದ ಆಗಸ್ಟ್ 2 ರಂದು ಮುಹೂರ್ತ ಆಚರಿಸಿಕೊಂಡು ಮುನ್ನುಗ್ಗುತ್ತಿರುವ `ದಾಂಗಡಿ’ ಚಿತ್ರ ಬರಹಗಾರ ಸಿದ್ದರಾಮ್ ಕಾರ್ಣಿಕ್ ಅವರ ನಿರ್ದೇಶನದಲ್ಲಿ ಉತ್ತರ ಕರ್ನಾಟಕದ ಸುತ್ತ ಮುತ್ತ 28 ದಿವಸ ಚಿತ್ರೀಕರಣ ಮಾಡಿ ಸಂಪೂರ್ಣಗೊಂಡಿದೆ. 
 
ಸಿದ್ದರಾಮ್ ಕಾರ್ಣಿಕ್ ಅವರು ಈ ಹಿಂದೆ ಡಾ ಅಂಬೇಡ್ಕರ್ ಪಾತ್ರದಲ್ಲಿ `ರಮಾಬಾಯಿ’ ಸಿನಿಮಾದಲ್ಲಿ ಅಬಿನಯಿಸಿದ್ದರು. ಈ ಚಿತ್ರಕ್ಕಾಗಿ ಅವರು ಕೆಲವು ಅನ್ವೇಷಣೆ ಸಹ ಮಾಡಿದ್ದಾರೆ. ಅವರದೇ ಕಥೆಯನ್ನೂ ಸಹ ಈ ಚಿತ್ರಕ್ಕೆ ಬಳಸಲಾಗಿದೆ. ಈ ಚಿತ್ರದಲ್ಲಿಯೂ ಇವರು ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
 
`ದಾಂಗಡಿ’ ಸಿನಿಮಾದಲ್ಲಿ ನವರಸಗಳನ್ನು ನಿರ್ದೇಶಕರು ತುಂಬಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಸುರೇಂದ್ರ ಹೂಗಾರ್ ಈ ಚಿತ್ರದ ನಿರ್ಮಾಪಕರು.  ಶಿರಸಿ ಮೂಲದ ಕನಕಲಕ್ಷ್ಮಿ ಚಿತ್ರದ ಕಥಾ ನಾಯಕಿ. ಸಂಜೀವ್ ಹಾಗೂ ಜಯಸೂರ್ಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಹಾಡುಗಳು ಇರುವುದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments