Webdunia - Bharat's app for daily news and videos

Install App

ಕೊರೋನಾ ಹಾಡಿನಲ್ಲಿ ಸುದೀಪ್, ಯಶ್ ಇಲ್ಲ ಯಾಕೆ? ಅಭಿಮಾನಿಗಳು ಗರಂ

Webdunia
ಭಾನುವಾರ, 24 ಮೇ 2020 (09:22 IST)
ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಸ್ಪೂರ್ತಿ ತುಂಬುವ ಹಾಡು ‘ಬದಲಾಗು ನೀನು, ಬದಲಾಯಿಸು ನೀನು’ ನಾಳೆ ಬಿಡುಗಡೆಯಾಗಲಿದೆ.


ಈ ಹಾಡಿನಲ್ಲಿ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ದರ್ಶನ್, ಗಣೇಶ್, ರಕ್ಷಿತ್ ಶೆಟ್ಟಿ, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಕನ್ನಡದ ಎಲ್ಲಾ ಘಟಾನುಘಟಿ ಸೆಲೆಬ್ರಿಟಿಗಳೂ ಇದ್ದಾರೆ. ಆದರೆ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಮಾತ್ರವಿಲ್ಲ.

ಇದೇ ಕಾರಣಕ್ಕೆ ಸುದೀಪ್, ಯಶ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಇಬ್ಬರನ್ನು ಮಾತ್ರ ಬಿಟ್ಟು ಉಳಿದೆಲ್ಲಾ ಸೆಲೆಬ್ರಿಟಿಗಳನ್ನು ಸೇರಿಸಿಕೊಂಡಿರುವುದಕ್ಕೆ ಅಭಿಮಾನಿಗಳು ಕೆಂಡಾಮಂಡಲರಾಗಿದ್ದಾರೆ. ಈ ಹಾಡನ್ನು ನಾವು ನೋಡಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಾಡಿನ ಪರಿಕಲ್ಪನೆ ಪವನ್ ಒಡೆಯರ್ ಅವರದ್ದು. ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments