Webdunia - Bharat's app for daily news and videos

Install App

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

Sampriya
ಸೋಮವಾರ, 11 ಆಗಸ್ಟ್ 2025 (19:23 IST)
ನವದೆಹಲಿ: ಸಚಿವ ಸ್ಥಾನಕ್ಕೆ ಕೆ ಎನ್‌ ರಾಜಣ್ಣ ರಾಜೀನಾಮೆ ಸಂಬಂಧ ಸತ್ಯವಂತರಿಗೆ ಕಾಂಗ್ರೆಸ್ ನಲ್ಲಿ ಕಾಲವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಜಣ್ಣ ಅವರ ರಾಜೀನಾಮೆ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಗೊತ್ತಾಗಿದ್ದು, ಕಾಂಗ್ರೆಸ್‍ನಲ್ಲಿ ಸತ್ಯವಂತರಿಗೆ ಕಾಲವಿಲ್ಲ. 

ರಾಹುಲ್ ಗಾಂಧಿ ಹೇಳಿಕೆಗೆ ರಾಜಣ್ಣ ಅವರು ಸತ್ಯ ವಿಚಾರವನ್ನು ಹೇಳಿದ್ದರು. ನಮ್ಮ ಸರ್ಕಾರ ಇತ್ತು, ನಮ್ಮದೇ ತಪ್ಪು ಎಂದು ರಾಜಣ್ಣ ಹೇಳಿದ್ದರು. ಜನರ ಪ್ರಶ್ನೆಯನ್ನೇ ಅವರು ಕೇಳಿದ್ದರು. ಸತ್ಯ ಹೇಳಿದ್ದಕ್ಕೆ ಅರಗಿಸಿಕೊಳ್ಳಲಾಗದೇ ರಾಜೀನಾಮೆ ಪಡೆಯಲಾಗಿದೆ.

ರಾಜಣ್ಣ ಅವರಿಗೆ ಸಿದ್ದರಾಮಯ್ಯ ಆಪ್ತರಾಗಿದ್ದು, ಇವತ್ತು ಸಿದ್ದರಾಮಯ್ಯ ಅವರಿಗೂ ರಾಜಣ್ಣರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಮೂಲಕ ದೇಶಕ್ಕೆ ರಾಹುಲ್ ಗಾಂಧಿಯವರ ಸುಳ್ಳು ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments