Webdunia - Bharat's app for daily news and videos

Install App

ಕಾಂತಾರ ಸಿನಿಮಾಗಾಗಿ ನಾನ್ ವೆಜ್ ಬಿಟ್ಟಿದ್ದ ಚಿತ್ರತಂಡ!

Webdunia
ಗುರುವಾರ, 29 ಸೆಪ್ಟಂಬರ್ 2022 (08:20 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ನಾಳೆ ಬಿಡುಗಡೆಯಾಗುತ್ತಿದ್ದು, ಚಿತ್ರದ ಬಗ್ಗೆ ರಿಷಬ್ ಶೆಟ್ಟಿ ಸಂದರ್ಶನವೊಂದರಲ್ಲಿ ವಿಶೇಷ ಮಾಹಿತಿ ನೀಡಿದ್ದಾರೆ.

ಈ ಸಿನಿಮಾದಲ್ಲಿ ಕರಾವಳಿಯ ಭೂತಾರಾಧನೆ, ಕಂಬಳವನ್ನು ತೋರಿಸಲಾಗಿದೆ. ಸಿನಿಮಾಗಾಗಿಯೇ ಕೆರಾಡಿಯಲ್ಲಿ ಬೃಹತ್ ಸೆಟ್ ಹಾಕಲಾಗಿತ್ತಂತೆ.

ಭೂತಾರಾಧನೆಗೆ ತುಳುನಾಡಿನಲ್ಲಿ ಅಪಾರ ಭಕ್ತಿ, ಭಾವವಿದೆ. ಹೀಗಾಗಿ ಭೂತಕೋಲ ಶೂಟಿಂಗ್ ಮಾಡುತ್ತಿದ್ದ ಅಷ್ಟೂ ದಿನ ಸೆಟ್ ನೊಳಗೆ ಮಾಂಸಾಹಾರವನ್ನು ತರಲಾಗುತ್ತಿರಲಿಲ್ಲವಂತೆ. ಶೂಟಿಂಗ್ ಎಂದರೂ ದೈವದ ಮೇಲಿನ ಭಕ್ತಿಯನ್ನು ಅದೇ ರೀತಿ ನಡೆಸಿಕೊಂಡು ಬಂದಿದ್ದೇವೆ ಎಂದಿದ್ದಾರೆ ರಿಷಬ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ಮುಂದಿನ ಸುದ್ದಿ
Show comments