Webdunia - Bharat's app for daily news and videos

Install App

ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಕಿಚ್ಚ ಸುದೀಪ್ ನೆರವು

Webdunia
ಶನಿವಾರ, 17 ಅಕ್ಟೋಬರ್ 2020 (10:25 IST)
ಬೆಂಗಳೂರು: ಅತೀವ ಮಳೆಯಿಂದಾಗಿ ಉತ್ತರ ಕರ್ನಾಟಕದ ಜನ ಸೂರು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಇವರ ನೆರವಿಗೆ ಈಗ ನಟ ಕಿಚ್ಚ ಸುದೀಪ್ ಧಾವಿಸಿದ್ದಾರೆ.


ಸುದೀಪ್ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮುಖಾಂತರ ನೆರೆ ಸಂತ್ರಸ್ತರಿಗೆ ನೆರವು ನೀಡಲಿದ್ದಾರೆ. ನೆರೆ ಸಂತ್ರಸ್ತರಿಗೆ ನೆರವು ನೀಡಲು ಸಹಾಯವಾಣಿ ತೆರೆದಿದ್ದು, ಅಗತ್ಯವಿದ್ದವರು ಆ ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಲು ಸೂಚಿಸಲಾಗಿದೆ. ಗ್ರಾಮಸ್ಥರು 6360334455 ಎಂಬ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೆ ಕಿಚ್ಚ ಚ್ಯಾರಿಟೇಬಲ್ ಸಂಸ್ಥೆಯಿಂದ ಅವರಿದ್ದಲ್ಲಿಗೆ ನೆರವಿನ ಕಿಟ್ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments