Webdunia - Bharat's app for daily news and videos

Install App

ಜನವರಿಯಿಂದ ಗರಿಗೆದರಲಿದೆಯಾ ಸ್ಯಾಂಡಲ್‍ವುಡ್

Webdunia
ಶುಕ್ರವಾರ, 30 ಡಿಸೆಂಬರ್ 2016 (14:02 IST)
ಪ್ರಧಾನಿ ನರೇಂದ್ರ ಮೋದಿ ಅವರ ನೋಟಿನೇಟಿನಿಂದ ಎಲ್ಲ ಬಿಜಿನೆಸ್‍ಗಳು ತಳ ಕಚ್ಚಿವೆ. ಅದರಲ್ಲೂ ಸಿನಿಮಾ ಕ್ಷೇತ್ರವಂತೂ ಆರ್‌ಡಿಎಕ್ಸ್ ಬಾಂಬ್ ಬಿದ್ದಂತೆ ಛಿದ್ರಛಿದ್ರವಾಗಿದೆ. ದೊಡ್ಡ ಸ್ಟಾರ್‌ಗಳ ಚಿತ್ರಗಳಿಲ್ಲ, ಹೊಸ ಚಿತ್ರಗಳ ಘೋಷಣೆ ಇಲ್ಲ. ನೋಟ್ ಬ್ಯಾನ್‍ಗೂ ಮುನ್ನ ಸೆಟ್ಟೇರಿ ಕಂಪ್ಲೀಟ್ ಮುಗಿಸಿಕೊಂಡಿದ್ದ ಚಿತ್ರಗಳಷ್ಟೇ ಈಗ ತೆರೆಕಾಣುತ್ತಿವೆ.
 
ಸಾಮಾನ್ಯವಾಗಿ ಚಿತ್ರರಂಗದಲ್ಲಿ ಓಡಾಡೋದು ಕಪ್ಪು ಹಣ ಅನ್ನೋ ಮಾತು ಚಾಲ್ತಿಯಲ್ಲಿದೆ. ಈಗ ಅಧಿಕ ಮೌಲ್ಯದ ನೋಟು ರದ್ದಾದ ಮೇಲೆ ಕೈಕಾಲು ಆಡದ ಪರಿಸ್ಥಿತಿ ಉಂಟಾಗಿದೆ. ಸಾಲುಸಾಲು ಚಿತ್ರಗಳು, ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ತೆರೆಕಾಣುತ್ತಿದ್ದ ಸಂಭ್ರಮದ ದಿನಗಳು ಈಗಿಲ್ಲ.
 
ಇದಕ್ಕೆಲ್ಲಾ ಕಾರಣ ಮೋದಿ ಅವರ ನೋಟ್ ಬ್ಯಾನ್ ಘೋಷಣೆ. ಡಿಸೆಂಬರ್ 31ಕ್ಕೆ ನೋಟು ನಿಷೇಧ ಮುಗಿಯಲಿದ್ದು, ಜನವರಿಯಿಂದ ಹೊಸ ನಿಯಮಗಳು ಜಾರಿಯಾಗಲಿವೆ. ಆಗ ಏನಾದರೂ ಸ್ಯಾಂಡಲ್‍ಗರಿಗೆದರಲಿದೆಯಾ? ನೋಡೋಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments