Webdunia - Bharat's app for daily news and videos

Install App

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

Sampriya
ಗುರುವಾರ, 19 ಜೂನ್ 2025 (15:50 IST)
ಬೆಂಗಳೂರು:  ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿ ಗೋಲ್ಡ್‌ ಸುರೇಶ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಇದೀಗ ಈ ಸಂಬಂಧ ಅವರು ಪ್ರತಿಕ್ರಿಯಿಸಿದ್ದಾರೆ. 

ಕೇಬಲ್‌ ಚಾನೆಲ್‌ ಸೆಟ್‌ಅಪ್‌ ಮಾಡಿಕೊಡುವುದಾಗಿ ಹೇಳಿ ವಂಚನೆ ಮಾಡಿದ್ದಾರೆಂದು ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಎಂಬುವವರು ಸುರೇಶ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದರು. 

ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. 2018ರಲ್ಲಿ ಸ್ನೇಹಿತನ ಮೂಲಕ ಪರಿಚಯವಾದ ವ್ಯಕ್ತಿಗೆ ನಾನು ಕೆಲಸ ಮಾಡಿಕೊಟ್ಟಿದ್ದೇನೆ.  ನಾನು ಯಾರಿಗೂ ಯಾವುದೇ ಹಣ ಕೊಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಇದು ನಡೆದಿರುವುದು 2018ರಲ್ಲಿ. ಈಗ್ಯಾಕೆ ನನ್ನ ವಿರುದ್ಧ ಬಂದ್ರು ಗೊತ್ತಿಲ್ಲ. ಈ ಸಂಬಂಧ ಅವರ ಬಳಿ ಸೂಕ್ತ ದಾಖಲೆಗಳು ಇದ್ರೆ ದೂರು ನೀಡಲಿ. ಇದನ್ನು ನೋಡಿದಾಗ ಹಣಕ್ಕಾಗಿ ಈ ಕೆಲಸ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ. 

ಹಣ ನೀಡದಿದ್ದರೆ ಮಾಧ್ಯಮದ ಮುಂದೆ ಹೋಗುವುದಾಗಿ ಬೆದರಿಕೆ ಹಾಕುತ್ತಾರೆ. ನಾನು ಇದಕ್ಕೆಲ್ಲ ತಲೆಬಾಗುವದೇ ಇಲ್ಲ. ನನ್ನ ಹೆಸರನ್ನು ಹಾಳು ಮಾಡುವ ಉದ್ದೇಶ ಬಿಟ್ರೆ, ಬೇರೆನಿಲ್ಲ ಎಂದರು.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಸಹಾಯ ಮಾಡಲು ಹೋಗಿ ಮೋಸ: ಬೇಸರ ಹೊರಹಾಕಿದ ನಟ ಅನಿರುದ್ಧ ಜತ್ಕರ್

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ಮುಂದಿನ ಸುದ್ದಿ
Show comments