Webdunia - Bharat's app for daily news and videos

Install App

ಸರ್ಕಾರಿ ಭೂಮಿ ಒತ್ತುವರಿ ಆರೋಪ: ನಟ ಪ್ರಕಾಶ್ ರಾಜ್ ಗೆ ನೋಟಿಸ್

Webdunia
ಬುಧವಾರ, 30 ಆಗಸ್ಟ್ 2023 (09:46 IST)
ಚೆನ್ನೈ: ಬಹುಬಾಷಾ ನಟ ಪ್ರಕಾಶ್ ರಾಜ್ ಈಗ ಭೂ ಕಬಳಿಕೆ ಆರೋಪಕ್ಕೆ ಒಳಗಾಗಿದ್ದಾರೆ. ಸರಕಾರೀ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ.

ಕೊಡೈಕೆನಾಲ್ ನಲ್ಲಿ ಬಂಗಲೆ ನಿರ್ಮಿಸಲು ಅಕ್ರಮವಾಗಿ ಸರಕಾರೀ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪದಲ್ಲಿ ಪ್ರಕಾಶ್ ರಾಜ್ ಮತ್ತು ನಟ ಬಾಬಿ ಸಿಂಹಗೂ ಸ್ಥಳೀಯ ಆಡಳಿತ ನೋಟಿಸ್ ನೀಡಿದೆ.

ಪಂಚಾಯತಿಯಿಂದ ಅನುಮತಿ ಪಡೆಯದೇ ಭಾರತೀಪುರಂ ಅಣ್ಣಾನಗರ ಗ್ರಾಮದಲ್ಲಿ ಬಂಗಲೆ ನಿರ್ಮಿಸಿದ್ದಾರೆ. ಇಬ್ಬರೂ ನಟರೂ ಸರಕಾರೀ ಜಮೀನು ಒತ್ತುವರಿ ಮಾಡಿ ತಮ್ಮ ಬಂಗಲೆಗೆ ರಸ್ತೆ ನಿರ್ಮಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments