Webdunia - Bharat's app for daily news and videos

Install App

ತಮಿಳುನಾಡಿನಲ್ಲೂ ಕನ್ನಡ ಸಿನಿಮಾಗಳಿಗೆ ತಡೆ ಬೆದರಿಕೆ

Webdunia
ಭಾನುವಾರ, 1 ಅಕ್ಟೋಬರ್ 2023 (09:10 IST)
ಚೆನ್ನೈ: ಕಾವೇರಿ ವಿವಾದದ ಹಿನ್ನಲೆಯಲ್ಲಿ ಕನ್ನಡ-ತಮಿಳು ಸಿನಿಮಾಗಳ ನಡುವೆ ಸಂಘರ್ಷ ಶುರುವಾಗಿದೆ. ಮೊನ್ನೆಯಷ್ಟೇ ಕರವೇ ಕಾರ್ಯಕರ್ತರು ತಮಿಳು ನಟ ಸಿದ್ಧಾರ್ಥ್ ಸಿನಿಮಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದರು.

ಇದರ ಬೆನ್ನಲ್ಲೇ ಈಗ ತಮಿಳುನಾಡಿನಲ್ಲಿ ಕನ್ನಡ ಸಿನಿಮಾಗಳಿಗೆ ತಡೆ ಒಡ್ಡುತ್ತೇವೆ ಎಂದು ಎನ್ ಟಿಕೆ ಸಂಘಟನೆ ಬೆದರಿಕೆ ಹಾಕಿದೆ. ತಮಿಳಿನಲ್ಲೂ ಕನ್ನಡ ಸಿನಿಮಾಗಳು ಬಿಡುಗಡೆಯಾಗುತ್ತವೆ. ನೀವು ತಮಿಳು ಸಿನಿಮಾಗಳಿಗೆ ಅಡ್ಡಿಪಡಿಸಿದರೆ ನಾವೂ ತಮಿಳುನಾಡಿನಲ್ಲಿ ಒಂದೇ ಒಂದು ಕನ್ನಡ ಸಿನಿಮಾ ಬಿಡುಗಡೆಯಾಗದಂತೆ ತಡೆಯಬಲ್ಲೆವು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಇದೇ ತಿಂಗಳು ಶಿವರಾಜ್ ಕುಮಾರ್ ನಾಯಕರಾಗಿರುವ ಘೋಸ್ಟ್ ಸಿನಿಮಾ ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ. ಇದೀಗ ತಮಿಳು ಸಂಘಟನೆಗಳ ಬೆದರಿಕೆ ಹಿನ್ನಲೆಯಲ್ಲಿ ಘೋಸ್ಟ್ ಸಿನಿಮಾಗೂ ತೊಂದರೆಯಾಗಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments