Webdunia - Bharat's app for daily news and videos

Install App

ತಮಿಳುನಾಡಿನಲ್ಲೂ ಕನ್ನಡ ಸಿನಿಮಾಗಳಿಗೆ ತಡೆ ಬೆದರಿಕೆ

Webdunia
ಭಾನುವಾರ, 1 ಅಕ್ಟೋಬರ್ 2023 (09:10 IST)
ಚೆನ್ನೈ: ಕಾವೇರಿ ವಿವಾದದ ಹಿನ್ನಲೆಯಲ್ಲಿ ಕನ್ನಡ-ತಮಿಳು ಸಿನಿಮಾಗಳ ನಡುವೆ ಸಂಘರ್ಷ ಶುರುವಾಗಿದೆ. ಮೊನ್ನೆಯಷ್ಟೇ ಕರವೇ ಕಾರ್ಯಕರ್ತರು ತಮಿಳು ನಟ ಸಿದ್ಧಾರ್ಥ್ ಸಿನಿಮಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದರು.

ಇದರ ಬೆನ್ನಲ್ಲೇ ಈಗ ತಮಿಳುನಾಡಿನಲ್ಲಿ ಕನ್ನಡ ಸಿನಿಮಾಗಳಿಗೆ ತಡೆ ಒಡ್ಡುತ್ತೇವೆ ಎಂದು ಎನ್ ಟಿಕೆ ಸಂಘಟನೆ ಬೆದರಿಕೆ ಹಾಕಿದೆ. ತಮಿಳಿನಲ್ಲೂ ಕನ್ನಡ ಸಿನಿಮಾಗಳು ಬಿಡುಗಡೆಯಾಗುತ್ತವೆ. ನೀವು ತಮಿಳು ಸಿನಿಮಾಗಳಿಗೆ ಅಡ್ಡಿಪಡಿಸಿದರೆ ನಾವೂ ತಮಿಳುನಾಡಿನಲ್ಲಿ ಒಂದೇ ಒಂದು ಕನ್ನಡ ಸಿನಿಮಾ ಬಿಡುಗಡೆಯಾಗದಂತೆ ತಡೆಯಬಲ್ಲೆವು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಇದೇ ತಿಂಗಳು ಶಿವರಾಜ್ ಕುಮಾರ್ ನಾಯಕರಾಗಿರುವ ಘೋಸ್ಟ್ ಸಿನಿಮಾ ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ. ಇದೀಗ ತಮಿಳು ಸಂಘಟನೆಗಳ ಬೆದರಿಕೆ ಹಿನ್ನಲೆಯಲ್ಲಿ ಘೋಸ್ಟ್ ಸಿನಿಮಾಗೂ ತೊಂದರೆಯಾಗಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments