Webdunia - Bharat's app for daily news and videos

Install App

ಬೆಂಗಳೂರು ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಓ ನನ್ನ ಚೇತನ

Webdunia
ಶುಕ್ರವಾರ, 4 ಮಾರ್ಚ್ 2022 (09:00 IST)
ಬೆಂಗಳೂರು: ವಿಕ್ಟರಿ, ಕೃಷ್ಣ ಟಾಕೀಸ್ ಸಿನಿಮಾ ಖ್ಯಾತಿ ಅಪೂರ್ವ ನಿರ್ದೇಶನದ ಚೊಚ್ಚಲ ಸಿನಿಮಾ ಓ ನನ್ನ ಚೇತನ ಇದೀಗ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.

ಇಂದಿನ ಮಕ್ಕಳು ಮತ್ತು ಸ್ಮಾರ್ಟ್ ಫೋನ್ ಬಳಕೆ ಕುರಿತಾದ ಕತೆ ಹೊಂದಿರುವ ಸಿನಿಮಾ ಇದಾಗಿದ್ದು ಹೊಸಬರ ಸಿನಿಮಾಗೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಂತಾಗಿದೆ. ಮಾರ್ಚ್ 9 ರಂದು ಮಧ್ಯಾಹ್ನ 3.15 ಕ್ಕೆ ಸಿನಿಮಾ ಒರೈಯನ್ ಮಾಲ್ ನ
ಪಿವಿಆರ್ ನಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಚಿತ್ರಕ್ಕೆ ನಿರ್ದೇಶಕ ಹರಿಸಂತು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಮಾಸ್ಟರ್ ಪ್ರತೀಕ್, ಬೇಬಿ ಡಿಂಪನಾ, ಮಾಸ್ಟರ್ ಶೌರ್ಯ, ಮಾಸ್ಟರ್ ಹರ್ಷ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯಕ್ಕೆ ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments