Webdunia - Bharat's app for daily news and videos

Install App

ಅಣ್ಣಾ ಅಂತ ತಬ್ಬುತ್ತಿದ್ದ ಇಬ್ಬರು ಹೆಣವಾದರೇ: ಜಗ್ಗೇಶ್ ಉದ್ಘಾರ

Webdunia
ಸೋಮವಾರ, 7 ನವೆಂಬರ್ 2016 (17:32 IST)
ಬಡವರ ಮಕ್ಕಳನ್ನು ತಳ್ಳಿ ಆಳನೋಡಿಬಿಟ್ಟೆಯಲ್ಲ ಎಂದು ಸಾಹಸನಿರ್ದೇಶಕ ರವಿವರ್ಮಾಗೆ ಜಗ್ಗೇಶ್ ಮರುಕ ವ್ಯಕ್ತಪಡಿಸಿದ್ದಾರೆ.
 
ಎದುರಿಗೆ ಸಿಕ್ಕರೆ ಅಣ್ಣಾ ಎಂದು ಕರೆದು ತಬ್ಬುತ್ತಿದ್ದ ಇಬ್ಬರು ಹೆಣವಾದರೇ ಎಂದು ಎಂದು ಶೋಕ ವ್ಯಕ್ತಪಡಿಸಿದ್ದಾರೆ. ನಿನ್ನ ಡಬ್ಬಾ ಸಾಹಸಕ್ಕೆ ಮಕ್ಕಳು ಹೋಗಿ ಬಿಟ್ಟರು ಅಯ್ಯೋ ದೇವರೆ ಎಂದು ಕಣ್ಣೀರುಗೆರೆದಿದ್ದಾರೆ
 
ಎರಡು ತುತ್ತಿಗಾಗಿ ದೇಹ ದಣಿಸಿ ತಯಾರಾಗಿದ್ದರು. ಅಂತಹ ಮಕ್ಕಳನ್ನು ಒಂದೇ ಒಂದು ಕ್ಷಣದಲ್ಲಿ ಇಲ್ಲವಾಗಿಸಿಬಿಟ್ಟರು ಎಂದು ಜಗ್ಗೇಶ್ ಟ್ವಿಟ್ಟರ್‌ನಲ್ಲಿ ತಮ್ಮ ಶೋಕ ಸಂದೇಶ ಪೋಸ್ಟ್ ಮಾಡಿದ್ದಾರೆ.
 
ಚಿತ್ರದ ಶೂಟಿಂಗ್ ಆರಂಭವಾಗುವ ಮುನ್ನ ಸಾಹಸ ನಿರ್ದೇಶಕ ರವಿವರ್ಮಾ, ಇದು ನನ್ನ ಸಿನೆಮಾ ಜೀವನದಲ್ಲಿ ಎರಡನೇ ಹೆವಿ ರಿಸ್ಕ್ ಎಂದು ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments