Webdunia - Bharat's app for daily news and videos

Install App

ಈಟೀವಿಯಲ್ಲಿ ಎದೆ ತುಂಬಿ ಹಾಡಿದೆನು ಮತ್ತೆ ಆರಂಭ

Webdunia
ಸೋಮವಾರ, 6 ಜುಲೈ 2015 (10:12 IST)
ಈಟೀವಿ ಯಲ್ಲಿ ಅತಿ ಹೆಚ್ಚಿನ ಪ್ರಸಿದ್ಧಿ ಪಡೆದ ಕಾರ್ಯಕ್ರಮ ಎದೆ ತುಂಬಿ ಹಾಡಿದೆನು. ಈ ಕಾರ್ಯಕ್ರಮ ರಾಷ್ಟ್ರೀಯ  ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕ ಡಾ. ಎಸ್ ಪಿ ಬಾಲ ಸುಬ್ರಮಣ್ಯಮ್ ಅವರ ನೇತೃತ್ವದಲ್ಲಿ ನಡೆದಿತ್ತು  . ಈಗ ಮತ್ತೆ ಈ ಕಾರ್ಯಕ್ರಮ ಈಟೀವಿ ನ್ಯೂಸ್ ನಲ್ಲಿ ಪ್ರಸಾರ ಆಗುತ್ತಿದೆ. 
ಸುಮಾರು 12  ವರ್ಷಗಳ ಕಾಲ ಈ ಕಾರ್ಯಕ್ರಮದ ಮೂಲಕ ಹೊಸ ಪ್ರತಿಭೆಗಳನ್ನು ಹೆಕ್ಕಿ ಕೊಟ್ಟಿದ್ದರು. ಈಗ ಮತ್ತೊಮ್ಮೆ ಕಾರ್ಯಕ್ರಮ ಈಟೀವಿ ನ್ಯೂಸ್ ನಲ್ಲಿ ಆರಂಭವಾಗಿದೆ. ಇದು ಕೆನರಾ ಬ್ಯಾಂಕ್ ಅವರ ಸಹಯೋಗದಲ್ಲಿ ನಡೆಯುತ್ತಿದೆ. ಮೊದಲ ಅವತರಣಿಕೆಯು ಸಹ ಕೆನರಾ ಬ್ಯಾಂಕ್ ನವರ ನಿರ್ಮಾಣ ಮಾಡಿದ್ದು.9 ರಿಂದ  12 ವರ್ಷಗಳ  ವಯೋಮಿತಿಯ ಮಕ್ಕಳ ಹಾಡಿನ ಪ್ರತಿಭೆ ಹೆಕ್ಕುವ ಕೆಲಸ ಈ ಕಾರ್ಯಕ್ರಮದಿಂದ ಆಗುತ್ತಿದೆ. ಪ್ರತಿವಾರ ಶುಕ್ರವಾರ ಮತ್ತು ಶನಿವಾರ ಇದು ಪ್ರಸಾರವಾಗುತ್ತಿದೆ. ಇದರಲ್ಲಿ ಒಟ್ಟು 24 ಸ್ಪರ್ಧಿಗಳಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments