Webdunia - Bharat's app for daily news and videos

Install App

ಸದ್ಯ ಮುಂದಿನ ಕೆಲಸ ನೋಡುತ್ತೇವೆ: ದುನಿಯಾ ವಿಜಿ

Webdunia
ಬುಧವಾರ, 9 ನವೆಂಬರ್ 2016 (16:16 IST)
ಮಾಸ್ತಿಗುಡಿ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್‌ನಿಂದ ನೀರಿಗೆ ಹಾರಿ ಸಾವನ್ನಪ್ಪಿದ್ದ ಖಳನಟ ಉದಯ್ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಮನೆಗೆ ರವಾನಿಸಲಾಗುವುದು ಎಂದು ದುನಿಯಾ ವಿಜಿ ಹೇಳಿದ್ದಾರೆ.
 
ಮತ್ತೊಬ್ಬ ಖಳನಟ ಅನಿಲ್ ಶವ ಪತ್ತೆಯಾಗುವವರೆಗೆ ಟೆನ್ಶನ್‌ ಇದ್ದೇ ಇರುತ್ತದೆ. ದೇವರು ಆತನ ಮೃತದೇಹ ಬೇಗ ದೊರಕಿಸಿಕೊಡಲಿ ಎಂದು ಬೇಡಿಕೊಳ್ಳುವುದಾಗಿ ತಿಳಿಸಿದ್ದಾರೆ.
 
ಮುಂದಿನ ವಿಧಿವಿಧಾನದ ಬಗ್ಗೆ ನಿರ್ಧರಿಸಬೇಕಾಗಿದೆ. ಸದ್ಯ ಮುಂದಿನ ಕೆಲಸ ನೋಡುತ್ತೇವೆ ಎಂದು ತಿಳಿಸಿದ್ದಾರೆ. 
 
ಇದೊಂದು ಮರೆಯಲಾಗದ ದೊಡ್ಡ ದುರಂತ. ನನ್ನ ಸಿನೆಮಾ ಜೀವನದಲ್ಲಿಯೇ ಇಂತಹ ಘಟನೆ ನಡೆದಿದ್ದು ಮೊದಲ ಬಾರಿಗೆ ಎಂದು ದುನಿಯಾ ವಿಜಿ ಶೋಕ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

ಮುಂದಿನ ಸುದ್ದಿ
Show comments