ಇಂದು ನಡೆಯಬೇಕಿದ್ದ ಪೈಲ್ವಾನ್ ಅಡಿಯೋ ರಿಲೀಸ್ ದಿಡೀರ್ ಮುಂದೂಡಿಕೆ

Webdunia
ಶುಕ್ರವಾರ, 9 ಆಗಸ್ಟ್ 2019 (09:18 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ಪೈಲ್ವಾನ್ ಅಡಿಯೋ ರಿಲೀಸ್ ಕಾರ್ಯಕ್ರಮ ಇಂದು ಚಿತ್ರದುರ್ಗದಲ್ಲಿ ನಡೆಯಬೇಕಿತ್ತು. ಆದರೆ ದಿಡೀರ್ ಮುಂದೂಡಲಾಗಿದೆ.


ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಕಿಚ್ಚ ಸುದೀಪ್ ಉತ್ತರ ಕರ್ನಾಟಕದ ಮಂದಿ ನೆರೆಯಿಂದಾಗಿ ಸಂಕಷ್ಟದಲ್ಲಿರುವಾಗ ನಾವು ಸಂಭ್ರಮ ಪಡುವುದು ಸರಿಯಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮ ಮುಂದೂಡಲಾಗಿದೆ. ಇದಕ್ಕೆ ಚಿತ್ರದುರ್ಗದ ಮಂದಿಗೆ ನಮ್ಮ ಮೇಲೆ ಕ್ಷಮೆಯಿರಲಿ ಎಂದು ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮದ ಆಯೋಜನೆಗೆ ಪರಿಶ್ರಮ ಪಡಬೇಕಾಗಿದ್ದ ಮಂದಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ನೆರವಾಗುವ ಕೆಲಸ ಮಾಡಲಿದ್ದಾರೆ. ಎಷ್ಟೋ ಜನ ಇಂದಿನ ಕಾರ್ಯಕ್ರಮಕ್ಕೆ ಪಾಸ್ ಕೊಳ್ಳಲು ಕಷ್ಟಪಟ್ಟಿರಬಹುದು. ಆದರೆ ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ. ಇದು ಸಂಭ್ರಮ ಪಡುವ ಸಮಯವಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮ ಮುಂದೂಡುತ್ತಿದ್ದೇವಷ್ಟೇ. ಸದ್ಯದಲ್ಲೇ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments