ಇಂದು ನಡೆಯಬೇಕಿದ್ದ ಪೈಲ್ವಾನ್ ಅಡಿಯೋ ರಿಲೀಸ್ ದಿಡೀರ್ ಮುಂದೂಡಿಕೆ

Webdunia
ಶುಕ್ರವಾರ, 9 ಆಗಸ್ಟ್ 2019 (09:18 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ಪೈಲ್ವಾನ್ ಅಡಿಯೋ ರಿಲೀಸ್ ಕಾರ್ಯಕ್ರಮ ಇಂದು ಚಿತ್ರದುರ್ಗದಲ್ಲಿ ನಡೆಯಬೇಕಿತ್ತು. ಆದರೆ ದಿಡೀರ್ ಮುಂದೂಡಲಾಗಿದೆ.


ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಕಿಚ್ಚ ಸುದೀಪ್ ಉತ್ತರ ಕರ್ನಾಟಕದ ಮಂದಿ ನೆರೆಯಿಂದಾಗಿ ಸಂಕಷ್ಟದಲ್ಲಿರುವಾಗ ನಾವು ಸಂಭ್ರಮ ಪಡುವುದು ಸರಿಯಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮ ಮುಂದೂಡಲಾಗಿದೆ. ಇದಕ್ಕೆ ಚಿತ್ರದುರ್ಗದ ಮಂದಿಗೆ ನಮ್ಮ ಮೇಲೆ ಕ್ಷಮೆಯಿರಲಿ ಎಂದು ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮದ ಆಯೋಜನೆಗೆ ಪರಿಶ್ರಮ ಪಡಬೇಕಾಗಿದ್ದ ಮಂದಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ನೆರವಾಗುವ ಕೆಲಸ ಮಾಡಲಿದ್ದಾರೆ. ಎಷ್ಟೋ ಜನ ಇಂದಿನ ಕಾರ್ಯಕ್ರಮಕ್ಕೆ ಪಾಸ್ ಕೊಳ್ಳಲು ಕಷ್ಟಪಟ್ಟಿರಬಹುದು. ಆದರೆ ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ. ಇದು ಸಂಭ್ರಮ ಪಡುವ ಸಮಯವಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮ ಮುಂದೂಡುತ್ತಿದ್ದೇವಷ್ಟೇ. ಸದ್ಯದಲ್ಲೇ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಹುಬಲಿ ಬೆಡಗಿಗೆ ಕೊನೆಗೂ ಕೂಡಿಬಂತಾ ಕಂಕಣಭಾಗ್ಯ, ಹುಡುಗ ಯಾರು ಗೊತ್ತಾ

ಸಮಸ್ಯೆಗಳನ್ನು ಎದುರಿಸಲು ಅಣ್ಣಾವ್ರು ಹೇಳಿದ ಈ ಮಾತು ನಮಗೆಲ್ಲಾ ಪಾಠವಾಗಬೇಕು

ಅಮ್ಮ ಬೇಡ ಎಂದ ಅಪ್ಪನ ಹೆಸರೂ ಬೇಡ ಎಂದು ದಳಪತಿ ವಿಜಯ್ ಪುತ್ರ ಖಡಕ್ ನಿರ್ಧಾರ

66ನೇ ವಯಸ್ಸಿನಲ್ಲಿ ಗರ್ಭಧಾರಣೆ, ವದಂತಿಗೆ ನಟಿ ನೀನಾ ಗುಪ್ತಾ ಪ್ರತಿಕ್ರಿಯೆ

ನನ್ನ ಜೀವನ ಹೇಗಿರಬೇಕೆಂದು ನಿರ್ಧಾರ ಮಾಡೋದು ನಾನೇ: ಅಡಿಯೋ ವೈರಲ್ ಮಾಡಿದವರಿಗೆ ರಶ್ಮಿಕಾ ಖಡಕ್ ಸಂದೇಶ

ಮುಂದಿನ ಸುದ್ದಿ
Show comments