Webdunia - Bharat's app for daily news and videos

Install App

ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಕೊರೋನಾ ಹಾವಳಿ

Webdunia
ಮಂಗಳವಾರ, 4 ಜನವರಿ 2022 (11:27 IST)
ಬೆಂಗಳೂರು: ಕೊರೋನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವುದು ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಪಕರ ಚಿಂತೆ ಹೆಚ್ಚಿಸಿದೆ.
 

ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಬಿಡುಗಡೆ ಮಾಡುವಾಗ ಎಲ್ಲಾ ರಾಜ್ಯಗಳ ಚಿತ್ರಮಂದಿರಗಳ ನಿರ್ಬಂಧಗಳನ್ನು ನೋಡಬೇಕಾಗುತ್ತದೆ. ಈಗಾಗಲೇ ಹಲವು ರಾಜ್ಯಗಳು ಚಿತ್ರಮಂದಿರಗಳಿಗೆ ನಿರ್ಬಂಧ ವಿಧಿಸಿದೆ.

ಇದರಿಂದಾಗಿಯೇ ಆರ್ ಆರ್ ಆರ್ ಸಿನಿಮಾ ರಿಲೀಸ್ ದಿನಾಂಕ ಮುಂದೂಡಿಕೆಯಾಯ್ತು. ಇದು ನಿರ್ಮಾಪಕರಿಗೆ ನಷ್ಟವುಂಟು ಮಾಡಿದೆ. ಇದೇ ರೀತಿ ಕನ್ನಡದಲ್ಲೂ ವಿಕ್ರಾಂತ್ ರೋಣ ಇದೇ ಭಯದಲ್ಲಿದೆ. ಕೇವಲ ವಿಕ್ರಾಂತ್ ರೋಣ ಮಾತ್ರವಲ್ಲ, ಬಿಡುಗಡೆಗೆ ನಿಂತಿರುವ ಎಲ್ಲಾ ಪ್ಯಾನ್ ಇಂಡಿಯಾ ಸಿನಿಮಾಗಳದ್ದೂ ಇದೇ ಕತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments