Webdunia - Bharat's app for daily news and videos

Install App

ಹತ್ತುಗಂಟೆಗೆ ಫ್ರೀ ಮಾಡ್ಕೊಳ್ಳಿ ಎಂದ ಯೋಗರಾಜ್ ಭಟ್ರು ಇದೇನು ಮಾಡಿಬಿಟ್ರು?!

Webdunia
ಮಂಗಳವಾರ, 8 ಜನವರಿ 2019 (09:32 IST)
ಬೆಂಗಳೂರು: ಪಂಚತಂತ್ರ ಸಿನಿಮಾದಲ್ಲಿ ಬ್ಯುಸಿಯಾಗಿರುವ ಯೋಗರಾಜ್ ಭಟ್ರು ಈಗ ಒಂದೊಂದೇ ಹಾಡು ಹರಿಯಬಿಡುತ್ತಿದ್ದಾರೆ.


ಈಗಾಗಲೇ ಶೃಂಗಾರದ ಹೊಂಗೇಮರ ಹಾಡು ಬಿಡುಗಡೆಯಾಗಿ ಹಿಟ್ ಆಗಿದೆ. ಅದರ ಬೆನ್ನಲ್ಲೇ ಮೊನ್ನೆಯಷ್ಟೇ ಹತ್ತುಗಂಟೆಗೆ ಫ್ರೀ ಮಾಡ್ಕೊಳ್ಳಿ ಎಂದು ತಮ್ಮದೇ ಶೈಲಿಯಲ್ಲಿ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದ ಭಟ್ಟರು ಪಂಚತಂತ್ರದ ಇನ್ನೊಂದು ಹಾಡನ್ನು ಲಾಂಚ್ ಮಾಡಿದ್ದಾರೆ.

ಈ ಹಾಡು ಬಿಡುಗಡೆಗೆ ಮುನ್ನವೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಲಾಗಿತ್ತು. ಅದೇ ಕಾರಣಕ್ಕೆ ನಿನ್ನೆ ಯೂ ಟ್ಯೂಬ್ ನಲ್ಲಿ ಹರಿಯಬಿಟ್ಟ ಒಂದೇ ಗಂಟೆಯಲ್ಲಿ ಹಾಡನ್ನು 8 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಭಟ್ಟರೇ ಬರೆದಿರುವ ‘ಈ ವಯಸ್ಸಲ್ಲಿ ಏನ್ಮಾಡೋದೋ’ ಎಂಬ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಹರಿಕೃಷ್ಣ ಸಂಗೀತ ನೀಡಿರುವ ಮಾಸ್ ಹಾಡು ಸೂಪರ್ ಹಿಟ್ ಆಗುವ ಎಲ್ಲಾ ಲಕ್ಷಣಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments