Webdunia - Bharat's app for daily news and videos

Install App

ಸೈಮಾ ಅವಾರ್ಡ್ ನಲ್ಲೂ ಗೆಳೆಯ ಚಿರು ಸರ್ಜಾ ಮರೆಯದ ಪನ್ನಾಗಭರಣ

Webdunia
ಮಂಗಳವಾರ, 21 ಸೆಪ್ಟಂಬರ್ 2021 (11:05 IST)
ಬೆಂಗಳೂರು: ಮೊನ್ನೆಯಷ್ಟೇ ನಡೆದ ಸೈಮಾ ಅವಾರ್ಡ್ ಸಮಾರಂಭದಲ್ಲೂ ನಿರ್ದೇಶಕ ಪನ್ನಗಾಭರಣ ತಮ್ಮ ಸ್ನೇಹಿತ ದಿವಂಗತ ಚಿರು ಸರ್ಜಾರನ್ನು ಮರೆತಿಲ್ಲ.


ಚಿರು ಸರ್ಜಾರ ಪರಮಾಪ್ತ ಗೆಳೆಯ ಪನ್ನಗ ಸೈಮಾ ಅವಾರ್ಡ್ ಸಮಾರಂಭದಲ್ಲಿ ನಿರ್ದೇಶನಕ್ಕಾಗಿ ಪ್ರಶಸ್ತಿ ಗೆದ್ದಿದ್ದರು. ಈ ಅಪೂರ್ವ ಕ್ಷಣದಲ್ಲಿ ಗೆಳೆಯನನ್ನು ನೆನೆದ ಪನ್ನಗ ಚಿರು ಸರ್ಜಾ ಚಿತ್ರವಿರು ಬ್ಲೇಸರ್ ತೊಟ್ಟಿದ್ದರು.

ಇದು ಚಿರು ಪತ್ನಿ ಮೇಘನಾ ಗಮನಕ್ಕೂ ಬಂದಿದ್ದು, ಪನ್ನಗ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಚಿರು ನನ್ನ ಲಕ್ಕಿ ಚಾರ್ಮ್ ಎಂದು ಪನ್ನಗ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments