Webdunia - Bharat's app for daily news and videos

Install App

ಪವಿತ್ರಾ ಗೌಡ ಅರೆಸ್ಟ್ ಮಾಡಲು ಬಂದ ಪೊಲೀಸರು: ಟೈಂ ಕೇಳಿದ ಪವಿತ್ರಾ

Krishnaveni K
ಗುರುವಾರ, 14 ಆಗಸ್ಟ್ 2025 (14:22 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸುತ್ತಿದ್ದಂತೇ ಇದೀಗ ಪವಿತ್ರಾ ಗೌಡರನ್ನು ಅರೆಸ್ಟ್ ಮಾಡಲು ಪೊಲೀಸರು ಅವರ ಆರ್ ಆರ್ ನಗರದ ಮನೆಗೆ ಬಂದಿದ್ದಾರೆ.

ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸುತ್ತಿದ್ದಂತೇ ಪೊಲೀಸರು ಸಿವಿಲ್ ಡ್ರೆಸ್ ನಲ್ಲಿ ಮನೆ ಮುಂದೆ ಪ್ರತ್ಯಕ್ಷರಾಗಿದ್ದರು. ಅತ್ತ ದರ್ಶನ್ ಮನೆಯ ಮುಂದೆಯೂ ಪೊಲೀಸರು ಜಮಾಯಿಸಿದ್ದರು. ಆದರೆ ದರ್ಶನ್ ಆರ್ ಆರ್ ನಗರ ಮನೆಯಲ್ಲಿರಲಿಲ್ಲ.

ಆದರೆ ಪವಿತ್ರಾ ಮನೆಯೊಳಗೇ ಇದ್ದರು. ಪವಿತ್ರಾ ಗೌಡರನ್ನು ಅರೆಸ್ಟ್ ಮಾಡಲು ಮಹಿಳಾ ಸಿಬ್ಬಂದಿಗಳೂ ಬಂದಿದ್ದಾರೆ. ಮನೆಯೊಳಗೆ ಹೋಗಿರುವ ಸಿಬ್ಬಂದಿಗಳು ಇನ್ನಷ್ಟೇ ಆಕೆಯನ್ನು ಹೊರಗೆ ಕರೆತರಬೇಕಿದೆ. ಮನೆಯಿಂದ ಹೊರಡುವ ಮುನ್ನ ಅಧಿಕಾರಿಗಳ ಬಳಿ ಪವಿತ್ರಾ ಕೊಂಚ ಸಮಯ ಕೇಳಿರುವ ಸಾಧ್ಯತೆಯಿದೆ. ಅಲ್ಲದೆ, ಪವಿತ್ರಾಗೆ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ. ಇದಾದ ಬಳಿಕ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಬಂದು ನೇರವಾಗಿ ಜೈಲಿಗೆ ತೆರಳಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಮುಂದಿನ ಸುದ್ದಿ
Show comments