Webdunia - Bharat's app for daily news and videos

Install App

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

Krishnaveni K
ಮಂಗಳವಾರ, 20 ಮೇ 2025 (13:03 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಸಂಪೂರ್ಣ ಬದಲಾಗಿದ್ದಾರೆ, ಪವಿತ್ರಾ ಗೌಡ ಸಹವಾಸಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ಕೋರ್ಟ್ ಗೆ ಹಾಜರಾದಾಗ ಮುಖಾಮುಖಿಯಾದ ದರ್ಶನ್ ಬಳಿ ಹಠ ಹಿಡಿದು ಪವಿತ್ರಾ ಫೋನ್ ನಂಬರ್ ಪಡೆದುಕೊಂಡಿದ್ದಾಳೆ ಮತ್ತು ದರ್ಶನ್ ಕೈ ಹಿಡಿದು ನಡೆದಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

ಕೋರ್ಟ್ ಆದೇಶದಂತೆ ಇಂದು ಎಲ್ಲಾ 17 ಆರೋಪಿಗಳು ನ್ಯಾಯಾಧೀಶರ ಮುಂದೆ ಹಾಜರಾಗಬೇಕಿತ್ತು. ಅದರಂತೆ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಕೋರ್ಟ್ ಗೆ ಹಾಜರಾಗಿದ್ದಾರೆ. ಕೋರ್ಟ್ ಗೆ ಬಂದ ದರ್ಶನ್ ಮುಂದೆ ಪವಿತ್ರಾ ಫೋನ್ ನಂಬರ್ ಗಾಗಿ ಹಠ ಹಿಡಿದಿದ್ದಾಳೆ.

ಜೈಲಿನಿಂದ ಹೊರಬಂದ ಬಳಿಕ ಪವಿತ್ರಾ ಗೌಡರಿಂದ ದರ್ಶನ್ ದೂರವಿದ್ದರು ಎನ್ನಲಾಗಿದೆ. ಆದರೆ ಇಂದು ಕೋರ್ಟ್ ಗೆ ಹಾಜರಾದಾಗ ಲಿಫ್ಟ್ ನಲ್ಲಿ ತೆರಳುವಾಗ ಹಠ ಹಿಡಿದು ಫೋನ್ ನಂಬರ್ ಪಡೆದಿದ್ದಾಳೆ. ದರ್ಶನ್ ಕೈ ಹಿಡಿದು ಪವಿತ್ರಾ ಫೋನ್ ನಂಬರ್ ಗಾಗಿ ಹಠ ಹಿಡಿದಾಗ ವಿಧಿಯಿಲ್ಲದೇ ಪವಿತ್ರಾ ಫೋನ್ ತೆಗೆದುಕೊಂಡು ದರ್ಶನ್ ಡಯಲ್ ಮಾಡಿಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments