Webdunia - Bharat's app for daily news and videos

Install App

ನಿನ್ನಿಂದಲೇ ನಮ್ ಬಾಸ್ ಜೈಲಿಗೆ ಹೋಗುವ ಹಾಗಾಗಿದ್ದು: ಪವಿತ್ರಾ ಗೌಡಗೆ ದರ್ಶನ್ ಫ್ಯಾನ್ಸ್ ಫುಲ್ ಕ್ಲಾಸ್

Krishnaveni K
ಶನಿವಾರ, 22 ಜೂನ್ 2024 (10:28 IST)
ಬೆಂಗಳೂರು: ರೇಣುಕಾಸ್ವಾಮಿ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಇತರರು ಅರೆಸ್ಟ್ ಆಗುತ್ತಿದ್ದಂತೇ ಅವರ ಅಭಿಮಾನಿಗಳ ಆಕ್ರೋಶ ಪವಿತ್ರಾ ಗೌಡ ಮೇಲೆ ತಿರುಗಿದೆ.

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ತಮ್ಮ ಹುಡುಗರಿಗೆ ಹೇಳಿ ಚಿತ್ರದುರ್ಗದಿಂದ ಇಲ್ಲಿಗೆ ಕರೆಸಿ ದರ್ಶನ್ ಆಂಡ್ ಪಟಾಲಂ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಈ ಘಟನೆಯಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರು ಬಂಧಿತರಾಗಿದ್ದಾರೆ.

ಪ್ರಕರಣದಲ್ಲಿ ದರ್ಶನ್ ವಿರುದ್ಧ ಬಲವಾದ ಸಾಕ್ಷ್ಯ ಸಂಗ್ರಹಿಸಲಾಗಿದೆ. ಹೀಗಾಗಿ ದರ್ಶನ್ ಹೊರಬರುವುದು ಕಷ್ಟವಾಗಿದೆ. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಪವಿತ್ರಾ ಗೌಡ ಮೇಲೆ ಸೋಷಿಯಲ್ ಮೀಡಿಯಾದಲ್ಲಿ ಛೀಮಾರಿ ಹಾಕಿ ಆಕ್ರೋಶ ತೀರಿಸಿಕೊಳ್ಳುತ್ತಿದ್ದಾರೆ.

ನಮ್ ಬಾಸ್ ಗೆ ಹೀಗಾಗುವುದಕ್ಕೆ ನೀನೇ ಕಾರಣ. ನೀನು ಸುಮ್ಮನಿದ್ದರೆ ಸಾಕಿತ್ತು. ಬಾಸ್ ನ ಕೆರಳಿಸಿ ಈಗ ಅವರ ಜೀವನವನ್ನೇ ಹಾಳು ಮಾಡಿದೆ ಎಂದು ಪವಿತ್ರಾ ಗೌಡರ ಇನ್ ಸ್ಟಾಗ್ರಾಂನ ಹೆಚ್ಚಿನ ಪೋಸ್ಟ್ ಗಳಲ್ಲಿ ದರ್ಶನ್ ಅಭಿಮಾನಿಗಳು ಆಕ್ರೋಶ ಭರಿತ ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments