ಕುಂಭಮೇಳದಲ್ಲಿ ಪವಿತ್ರಾ ಗೌಡ: ಆ ಪಾಪವೂ ಕಳೆದು ಹೋಗುತ್ತೆ ಬಿಡಿ ಎಂದ ನೆಟ್ಟಿಗರು (ವಿಡಿಯೋ)

Krishnaveni K
ಶುಕ್ರವಾರ, 31 ಜನವರಿ 2025 (13:34 IST)
ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಪವಿತ್ರಾ ಸ್ನಾನ ಮಾಡಿದ್ದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡುವುದರಿಂದ ಪಾಪ ಪರಿಹಾರವಾಗುವುದು ಎಂಬ ನಂಬಿಕೆಯಿದೆ. ಅದರಲ್ಲೂ ಮೌನಿ ಅಮವಾಸ್ಯೆಯಂದು ಪುಣ್ಯಸ್ನಾನ ಮಾಡುವುದು ವಿಶೇಷವಾಗಿದೆ.

ಈಗ ಪವಿತ್ರಾ ಗೌಡ ಕೂಡಾ ಮೌನಿ ಅಮವಾಸ್ಯೆಯಂದು ಪವಿತ್ರ ಸ್ನಾನ ಮಾಡಿದ್ದಾರೆ. ಗಂಗಾನದಿಯಲ್ಲಿ ಬೋಟಿಂಗ್ ಮಾಡುವ ವಿಡಿಯೋವನ್ನು ಪ್ರಕಟಿಸಿರುವ ಪವಿತ್ರಾ ಗೌಡ ಮೌನಿ ಅಮವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು ಎಂದು ಬರೆದುಕೊಂಡಿದ್ದಾರೆ.

ಅವರ ಈ ಪೋಸ್ಟ್ ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ. ಅಂತೂ ಈ ಮೂಲಕ ಒಬ್ಬ ಕಾಮುಕನ ಕೊಂದ ಪಾಪ ಪರಿಹಾರ ಮಾಡಿಕೊಂಡಿರಿ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ದಯವಿಟ್ಟು ಇನ್ನಾದ್ರೂ ಡಿ ಬಾಸ್ ಲೈಫ್ ನಿಂದ ದೂರವಾಗಿ, ನಿಮ್ಮದೇ ಬದುಕು ಕಟ್ಟಿಕೊಳ್ಳಿ ಎಂದಿದ್ದಾರೆ. ಇನ್ನು ಕೆಲವರು ನಿಮ್ಮ ಮುಂದಿನ ಬದುಕಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.


 
 
 
 
 
 
 
 
 
 
 
 
 
 
 

A post shared by ???????????????????????????????? ???????????????????? (@pavithragowda777_official)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments