Webdunia - Bharat's app for daily news and videos

Install App

ಕುಂಭಮೇಳದಲ್ಲಿ ಪವಿತ್ರಾ ಗೌಡ: ಆ ಪಾಪವೂ ಕಳೆದು ಹೋಗುತ್ತೆ ಬಿಡಿ ಎಂದ ನೆಟ್ಟಿಗರು (ವಿಡಿಯೋ)

Krishnaveni K
ಶುಕ್ರವಾರ, 31 ಜನವರಿ 2025 (13:34 IST)
ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಪವಿತ್ರಾ ಸ್ನಾನ ಮಾಡಿದ್ದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡುವುದರಿಂದ ಪಾಪ ಪರಿಹಾರವಾಗುವುದು ಎಂಬ ನಂಬಿಕೆಯಿದೆ. ಅದರಲ್ಲೂ ಮೌನಿ ಅಮವಾಸ್ಯೆಯಂದು ಪುಣ್ಯಸ್ನಾನ ಮಾಡುವುದು ವಿಶೇಷವಾಗಿದೆ.

ಈಗ ಪವಿತ್ರಾ ಗೌಡ ಕೂಡಾ ಮೌನಿ ಅಮವಾಸ್ಯೆಯಂದು ಪವಿತ್ರ ಸ್ನಾನ ಮಾಡಿದ್ದಾರೆ. ಗಂಗಾನದಿಯಲ್ಲಿ ಬೋಟಿಂಗ್ ಮಾಡುವ ವಿಡಿಯೋವನ್ನು ಪ್ರಕಟಿಸಿರುವ ಪವಿತ್ರಾ ಗೌಡ ಮೌನಿ ಅಮವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು ಎಂದು ಬರೆದುಕೊಂಡಿದ್ದಾರೆ.

ಅವರ ಈ ಪೋಸ್ಟ್ ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ. ಅಂತೂ ಈ ಮೂಲಕ ಒಬ್ಬ ಕಾಮುಕನ ಕೊಂದ ಪಾಪ ಪರಿಹಾರ ಮಾಡಿಕೊಂಡಿರಿ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ದಯವಿಟ್ಟು ಇನ್ನಾದ್ರೂ ಡಿ ಬಾಸ್ ಲೈಫ್ ನಿಂದ ದೂರವಾಗಿ, ನಿಮ್ಮದೇ ಬದುಕು ಕಟ್ಟಿಕೊಳ್ಳಿ ಎಂದಿದ್ದಾರೆ. ಇನ್ನು ಕೆಲವರು ನಿಮ್ಮ ಮುಂದಿನ ಬದುಕಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.


 
 
 
 
 
 
 
 
 
 
 
 
 
 
 

A post shared by ???????????????????????????????? ???????????????????? (@pavithragowda777_official)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments