Webdunia - Bharat's app for daily news and videos

Install App

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Krishnaveni K
ಮಂಗಳವಾರ, 20 ಮೇ 2025 (14:33 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಕೋರ್ಟ್ ಮುಂದೆ ಹೊಸ ಬೇಡಿಕೆಯಿಟ್ಟಿದ್ದು ಇದಕ್ಕೆ ಕೋರ್ಟ್ ಕೂಡಾ ಒಪ್ಪಿಗೆ ನೀಡಿದೆ.

ಇಂದು ಪವಿತ್ರಾ ಗೌಡ, ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳೂ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾಗುವಾಗ ತಿಂಗಳಿಗೊಮ್ಮೆ ಕೋರ್ಟ್ ಮುಂದೆ ಹಾಜರಾಗಲು ಸೂಚಿಸಲಾಗಿತ್ತು.

ಅದರಂತೆ ಇಂದು ಮತ್ತೊಮ್ಮೆ ಎಲ್ಲಾ ಆರೋಪಿಗಳೂ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಇಂದು ನ್ಯಾಯಾಧೀಶರ ಬಳಿ ಪವಿತ್ರಾ ಗೌಡ 15 ದಿನಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೇಳಿದ್ದರು. ಅದಕ್ಕೆ ಕೋರ್ಟ್ ಒಪ್ಪಿಗೆ ನೀಡಿದೆ.

ಎ3 ಪವನ್ ಇಂದು ವಿಚಾರಣೆಗೆ ಗೈರಾಗಿದ್ದರು. ಎ11 ನಾಗರಾಜ್ ಗೆ ಹೊಸಪೇಟೆಗೆ ಹೋಗಲು ಅನುಮತಿ ನೀಡಲಾಗಿದೆ. ಮುಂದಿನ ವಿಚಾರಣೆಗೆ ಕಾಲಾವಕಾಶ ಕೇಳಿದ್ದರಿಂದ ಕೋರ್ಟ್ ಜುಲೈ 10 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

26 ವರ್ಷಗಳ ಬಳಿಕ ಮನೆಗೆ ಮಗ ಬಂದ: ಮಗನ ಆಗಮಕ್ಕೆ ಖುಷಿಯಾದ ನಟಿ ನವ್ಯಾ ನಾರಾಯಣ್‌

Anushree Marriage: ಗಂಡನಿಗೆ ತಮ್ಮ ಕೊಟ್ಟ ಭರ್ಜರಿ ಗಿಫ್ಟ್‌ ನೋಡಿ ಅನುಶ್ರೀ ಶಾಕ್‌

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ಮುಂದಿನ ಸುದ್ದಿ
Show comments