Webdunia - Bharat's app for daily news and videos

Install App

ಜೈಲಲ್ಲಿ ಪವಿತ್ರಾ ಗೌಡಗೆ ಕುಂತಲ್ಲಿ ಕೂರಂಗಿಲ್ಲ, ನಿಂತಲ್ಲಿ ನಿಲ್ಲಂಗಿಲ್ಲ

Krishnaveni K
ಭಾನುವಾರ, 15 ಡಿಸೆಂಬರ್ 2024 (15:54 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಜಾಮೀನು ಮಂಜುರಾಗಿದೆ. ಆದರೆ ಇದುವರೆಗೆ ಬಿಡುಗಡೆ ಭಾಗ್ಯ ದೊರಕಿಲ್ಲ. ಹೀಗಾಗಿ ಆಕೆ ಜೈಲಲ್ಲಿ ನಿಂತಲ್ಲಿ ನಿಲ್ಲಲಾಗದೇ ಕೂತಲ್ಲಿ ಕೂರಲಾಗದೇ ಚಡಪಡಿಸುತ್ತಿದ್ದಾರಂತೆ.

ಮೊನ್ನೆಯಷ್ಟೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿತ್ತು. ಕಳೆದ ಆರು ತಿಂಗಳಿನಿಂದ ದರ್ಶನ್ ಹೊರತುಪಡಿಸಿ ಉಳಿದ 6 ಆರೋಪಿಗಳು ಜೈಲಿನಲ್ಲೇ ಇದ್ದಾರೆ.

ಶುಕ್ರವಾರ ಮಧ್ಯಾಹ್ನದ ಬಳಿಕ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರೆ ಅದಾದ ಬಳಿಕ ಕೋರ್ಟ್ ಆದೇಶವನ್ನು ಜೈಲಿಗೆ ತಲುಪಿಸುವಷ್ಟು ಸಮಯವಿರಲ್ಲ. ನಿನ್ನೆ ಎರಡನೇ ಶನಿವಾರವಾಗಿದ್ದರಿಂದ ರಜೆಯಿತ್ತು. ಇಂದು ಭಾನುವಾರದ ರಜಾ. ಹೀಗಾಗಿ ನಾಳೆಯವರೆಗೆ ಪವಿತ್ರಾ ಗೌಡ ಜೈಲಿನಲ್ಲೇ ಕಾಲ ಕಳೆಯುವಂತಾಗಿದೆ.

ನಾಳೆ ಕೋರ್ಟ್ ಆದೇಶ ಪರಪ್ಪನ ಅಗ್ರಹಾರ ಜೈಲಿಗೆ ತಲುಪಿದ ಬಳಿಕವಷ್ಟೇ ಪವಿತ್ರಾ ಬಿಡುಗಡೆಯಾಗಲಿದೆ. ಒಂದೆಡೆ ಜಾಮೀನು ಸಿಕ್ಕ ಖುಷಿಯಾರೂ ಎರಡು ದಿನ ಜೈಲಿನಲ್ಲೇ ಕಳೆಯಬೇಕು ಎಂಬ ಆತಂಕ, ಚಡಪಡಿಕೆ  ಅವರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments