Webdunia - Bharat's app for daily news and videos

Install App

ಪವಿತ್ರಾ ಗೌಡಗೆ ಇಂದು ಕೊನೆಗೂ ಬಿಡುಗಡೆ ಭಾಗ್ಯ

Krishnaveni K
ಮಂಗಳವಾರ, 17 ಡಿಸೆಂಬರ್ 2024 (09:56 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಜಾಮೀನು ಪಡೆದಿರುವ ಎ1 ಆರೋಪಿ ಪವಿತ್ರಾ ಗೌಡ ಕೊನೆಗೂ ಇಂದು ಜಾಮೀನು ಪಡೆದು ರಿಲೀಸ್ ಆಗಲಿದ್ದಾರೆ.

ಶುಕ್ರವಾರದೇ ಏಳು ಆರೋಪಿಗಳಿಗೆ ರೆಗ್ಯುಲರ್ ಜಾಮೀನು ಮಂಜೂರಾಗಿತ್ತು. ಆದರೆ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಇದುವರೆಗೆ ಆರೋಪಿಗಳು ರಿಲೀಸ್ ಆಗಿರಲಿಲ್ಲ. ನಿನ್ನೆ ಐವರು ಆರೋಪಿಗಳಿಗೆ ಶ್ಯೂರಿಟಿ ಸಿಕ್ಕಿದೆ. ಶ್ಯೂರಿಟಿ ಸೇರಿದಂತೆ ಕಾನೂನು ಪ್ರಕ್ರಿಯೆಗಳು ಪುರ್ಣಗೊಳ್ಳಲು ಸಂಜೆಯಾಗಿದ್ದರಿಂದ ನಿನ್ನೆ ರಾತ್ರಿ ಆರೋಪಿಗಳು ಜೈಲಿನಲ್ಲೇ ಕಳೆಯಬೇಕಾಯಿತು.

ಇಂದು ಪವಿತ್ರಾ ಗೌಡ ಸೇರಿದಂತೆ ಐವರು ಆರೋಪಿಗಳು ಜೈಲಿನಿಂದ ರಿಲೀಸ್ ಆಗಲಿದ್ದಾರೆ. ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರಿಗೆ ತಾಯಿಯ ಸ್ನೇಹಿತೆ ಮತ್ತು ಮನೀಶ್ ಎಂಬವರು ಶ್ಯೂರಿಟಿ ಬಾಂಡ್ ನೀಡಿದ್ದರು.

ಜೂನ್ ನಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳ ಜೊತೆ ಅರೆಸ್ಟ್ ಆಗಿದ್ದ ಪವಿತ್ರಾ ಗೌಡ ಇದೇ ಮೊದಲ ಬಾರಿಗೆ ಜೈಲಿನಿಂದ ಹೊರಬರುತ್ತಿದ್ದಾರೆ. ಮುಂದಿನ ಹಂತದಲ್ಲಿ ವಿಚಾರಣೆ ಸಂದರ್ಭದಲ್ಲಿ ಅವರು ಕೋರ್ಟ್ ಗೆ ಹಾಜರಾಗಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಒಂದು ಹಿಟ್ ಆದ ಮೇಲೆ 50 ಕೋಟಿಗೆ ಡಿಮ್ಯಾಂಡ್ ಮಾಡಿದ್ರಂತೆ… ಇಲ್ಲಾ ಸಾರ್ ಇನ್ನೂ ಮೇಲೆ ಎಂದ ಯಶ್: ಇದು ಗತ್ತು..

ಮುಂದಿನ ಸುದ್ದಿ
Show comments