Webdunia - Bharat's app for daily news and videos

Install App

ಜೈಲಿನಲ್ಲಿ ನಟಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು

Krishnaveni K
ಭಾನುವಾರ, 14 ಜುಲೈ 2024 (14:59 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಆರೋಗ್ಯದಲ್ಲೂ ಏರುಪೇರಾಗಿದ್ದು ಜೈಲಿನಲ್ಲೇ ಚಿಕಿತ್ಸೆ ಕೊಡಿಸಲಾಗಿದೆ.

ಇತ್ತೀಚೆಗೆ ಜೈಲೂಟ ಸೇವಿಸಿ ನಟ ದರ್ಶನ್ ಅಸ್ವಸ್ಥರಾಗಿದ್ದರು. ಬಳಿಕ ಜೈಲಿನ ವೈದ್ಯರಿಂದ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ. ಮನೆ ಊಟಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು ಜುಲೈ 18 ರಂದು ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡುವವ ಸಾಧ್ಯತೆಯಿದೆ.

ಪವಿತ್ರಾ ಗೌಡಗೂ ಜೈಲೂಟ ಸೇವಿಸಿ ಆರೋಗ್ಯ ಸಮಸ್ಯೆಯಾಗಿದೆ ಎನ್ನಲಾಗಿದೆ. ಜೈಲಿನ ಆಹಾರ ಸೇವನೆಯಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚು ಹಣ್ಣು ಸೇವನೆ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಜನರಲ್ ವಾರ್ಡ್ ನಲ್ಲಿ ಚೆಕಪ್ ಮಾಡಲಾಗಿದೆ.

ಇದಕ್ಕೆ ಮೊದಲು ಪೊಲೀಸ್ ಕಸ್ಟಡಿಯಲ್ಲಿದ್ದಾಗಲೂ ಪವಿತ್ರಾ ಗೌಡಗೆ ಒಮ್ಮೆ ಲೋ ಬಿಪಿ ಆಗಿತ್ತು. ಬಳಿಕ ಚಿಕಿತ್ಸೆ ನೀಡಿದ ಬಳಿಕ ಸುಧಾರಿಸಿಕೊಂಡಿದ್ದಾರೆ. ಸದಾ ಐಷಾರಾಮಿ ಜೀವನದಲ್ಲೇ ಕಾಲ ಕಳೆಯುತ್ತಿದ್ದವರಿಗೆ ಈಗ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments