Webdunia - Bharat's app for daily news and videos

Install App

ಪಾಪ ಕಳೆಯೋ ಗೋ ಮಾತೆಗೆ ಹಣ್ಣು ಕೊಟ್ಟ ಪವಿತ್ರಾ ಗೌಡ ವಿಡಿಯೋ: ಕಾಮೆಂಟ್ಸ್ ನೋಡಿ

Krishnaveni K
ಶನಿವಾರ, 9 ಆಗಸ್ಟ್ 2025 (10:45 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ವರಮಹಾಲಕ್ಷ್ಮಿ ಹಬ್ಬದಂದು ಪಾಪಗಳನ್ನು ಕಳೆಯುವ ಗೋ ಮಾತೆಗೆ ಹಣ್ಣು ತಿನಿಸುವ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 
 

ಪಶುಗಳು ಲಕ್ಷ್ಮೀ ದೇವಿಯ ಸಂಕೇತ ಎಂದು ನಾವು ಪೂಜಿಸುತ್ತೇವೆ. ಅದರಂತೇ ವರಮಹಾಲಕ್ಷ್ಮಿ ಹಬ್ಬದ ದಿನ ಮನೆ ಮುಂದೆ ಬಂದ ಗೋ ಮಾತೆಗೆ ಗೋ ಗ್ರಾಸ ಕೊಟ್ಟು ಪವಿತ್ರಾ ಗೌಡ ಭಕ್ತಿಯಿಂದ ನಮಸ್ಕರಿಸಿದ್ದಾರೆ.

ಗೋ ಮಾತೆಗೆ ಬಾಳೆಹಣ್ಣು ನೀರು ನೀಡಿ ನಮಸ್ಕರಿಸಿದ್ದಾರೆ. ಈ ಮೂಲಕ ಹಬ್ಬದ ಶುಭಾಶಯ ಕೋರಿದ್ದಾರೆ. ಜೀವನದಲ್ಲಿ ಏನೇ ಪಾಪ ಕರ್ಮಗಳನ್ನು ಮಾಡಿದ್ದರೂ ಗೋ ಮಾತೆಗೆ ಆಹಾರ ಒದಗಿಸುವುದರಿಂದ ಆಕೆ ಪಾಪ ಕಳೆಯುತ್ತಾಳೆ ಎನ್ನುವ ನಂಬಿಕೆಯಿದೆ. ಗೋ ಮಾತೆಯಲ್ಲಿ ಕೋಟ್ಯಾಂತರ ದೇವರುಗಳು ವಾಸಿಸುತ್ತಾರೆ ಎಂಬುದು ನಂಬಿಕೆ.

ಇದೀಗ ಪವಿತ್ರಾ ಗೌಡ ಗೋ ಮಾತೆಯ ಪೂಜೆ ಮಾಡಿದ್ದಕ್ಕೆ ನೆಟ್ಟಿಗರು ಕೆಲವರು ಟ್ರೋಲ್ ಮಾಡಿದ್ದರೆ ಮತ್ತೆ ಕೆಲವರು ಶುಭಾಶಯ ಕೋರಿದ್ದಾರೆ. ಕೆಲವರು ಪಾಪ ಮಾಡದ ತಪ್ಪಿಗೆ ಜೈಲಿಗೆ ಹೋಗಿ ಬಂದ್ರು ಇನ್ನಾದ್ರೂ ದೇವರು ಒಳ್ಳೆದು ಮಾಡಲಿ ಎಂದು ಅನುಕಂಪ ತೋರಿದ್ದಾರೆ. ಮತ್ತೆ ಕೆಲವರು ಮಾಡೋದು ಅನಾಚಾರ ಮನೆ ಮುಂದೆ ಬೃಂದಾವನ ಎಂದಿದ್ದಾರೆ.

 
 
 
 
 
 
 
 
 
 
 
 
 
 
 

A post shared by ???????????????????????????????? ???????????????????? (@pavithragowda777_official)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಸು ಫ್ರಮ್ ಸೋ ಸಿನಿಮಾಗೆ ನಿಜವಾಗಿಯೂ ಬಜೆಟ್ ಎಷ್ಟಾಗಿತ್ತು

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಮುಂದಿನ ಸುದ್ದಿ
Show comments