Webdunia - Bharat's app for daily news and videos

Install App

ಸಾವಿಗೂ ಮುನ್ನ ನಟ ದರ್ಶನ್ ಸಿನಿಮಾದಲ್ಲಿ ಅವಕಾಶ ಪಡೆದಿದ್ದ ಪವಿತ್ರಾ ಜಯರಾಂ

Krishnaveni K
ಮಂಗಳವಾರ, 14 ಮೇ 2024 (10:52 IST)
ಬೆಂಗಳೂರು: ಮೊನ್ನೆಯಷ್ಟೇ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ, ತೆಲುಗು ಕಿರುತೆರೆ ನಟಿ ಪವಿತ್ರಾ ಜಯರಾಂ ಬಗ್ಗೆ ಅವರ ಸ್ನೇಹಿತ ಚಂದ್ರು ಹೊಸ ಹೊಸ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ.

ಪವಿತ್ರಾ ಜಯರಾಂ ಕಿರುತೆರೆಯಲ್ಲಿ ಮಿಂಚಿದ್ದರೂ ಇದುವರೆಗೆ ಅವರಿಗೆ ಹಿರಿತೆರೆಯಲ್ಲಿ ಅಂತಹ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೀಗ ಹೈದರಾಬಾದ್ ಗೆ ತೆರಳುವ ಹಾದಿಯಲ್ಲಿ ಅವರು ಬೆಂಗಳೂರಿಗೆ ಬಂದು ಸಿನಿಮಾಮವೊಂದಕ್ಕೆ ಸಹಿ ಹಾಕುವ ಯೋಜನೆ ಹೊಂದಿದ್ದರಂತೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಸಿನಿಮಾದಲ್ಲಿ ನಟಿಸುವ ಅವಕಾಶ ಪವಿತ್ರಾ ಪಡೆದಿದ್ದರು. ಇದಕ್ಕೆ ಸಹಿ ಹಾಕಲು ಅವರು ಬೆಂಗಳೂರಿಗೆ ಬಂದಿದ್ದರು. ಆದರೆ ಅಷ್ಟರಲ್ಲಿ ಜೆಮಿನಿ ಟಿವಿಯಿಂದ ಮತ್ತೊಂದು ಆಫರ್ ಬಂತು ಎಂದು ತೆರಳಿದ್ದರು. ಆದರೆ ಇಷ್ಟರಲ್ಲಿ ಇಂತಹದ್ದೊಂದು ದುರ್ಘಟನೆ ನಡೆದಿದೆ ಎಂದು ಅವರು ಬೇಸರದಿಂದಲೇ ಖಾಸಗಿ ವಾಹಿನಿಗೆ  ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಪವಿತ್ರಾ ಜಯರಾಂಗೆ ಅಪಘಾತವಾದಾಗ ಮಾರಣಾಂತಿಕ ಗಾಯವಾಗಿರಲಿಲ್ಲ. ಆದರೆ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬಂದಿರಲಿಲ್ಲ. ಅಪಘಾತವಾದ ಭಯಕ್ಕೇ ಅವರು ತೀರಿಕೊಂಡರು ಎಂದು ಚಂದ್ರು ಹೇಳಿಕೆ ನೀಡಿದ್ದರು. ಈ ಅಪಘಾತದಲ್ಲಿ ಚಂದ್ರು ಅವರಿಗೂ ಗಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments