Webdunia - Bharat's app for daily news and videos

Install App

ಪವಿತ್ರಾ ಗೌಡಗೆ ಸಿಗದ ಬೇಲ್, ಜೈಲಿನಲ್ಲಿ ಕಣ್ಣೀರಿಟ್ಟ ಸುಬ್ಬಿ

Sampriya
ಸೋಮವಾರ, 14 ಅಕ್ಟೋಬರ್ 2024 (18:22 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡಗೆ ಜಾಮೀನು ನಿರಾಕರಣೆ ಆಗುತ್ತಿದ್ದ ಹಾಗೇ, ಅತ್ತ ಸುಬ್ಬಿ ಜೈಲಿನಲ್ಲಿ ಕಣ್ಣೀರು ಹಾಕಿದ್ದಾರೆ.

ಈ ಪ್ರಕರಣದಲ್ಲಿ ಪವಿತ್ರಾ ಗೌಡನೇ ಸೂತ್ರಧಾರಿ ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿತ್ತು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರ ಪಾತ್ರ ಏನಿಲ್ಲ ಎಂದು ಆಕೆ ಪರ ವಕೀಲ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ಇದೀಗ ಪವಿತ್ರಾ ಗೌಡ ಜಾಮೀನು ನೀಡಲು ನಿರಾಕರಣೆ ವ್ಯಕ್ತಪಡಿಸಿದೆ. ಇದರಿಂದ ಪವಿತ್ರಾ ಗೆ ಕಾನೂನು ಅಡಿಯಲ್ಲಿ ಮತ್ತೇ ಸೋಲಾಗಿದೆ.

ಇಂದು ಜಾಮೀನಿನ ನಿರೀಕ್ಷೆಯಲ್ಲಿ ಪವಿತ್ರಾ ಗೌಡ, ಅತ್ತ ಕೋರ್ಟ್ ಜಾಮೀನು ಅರ್ಜಿ ನಿರಾಕರಣೆ ಮಾಡುತ್ತಿದ್ದ ಹಾಗೇ ಜೈಲಿನಲ್ಲಿ ಕಣ್ಣೀರು ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ನಿನ್ನೆ ರಾತ್ರಿಯಿಂದನೂ ಪವಿತ್ರಾ ಗೌಡ ಜಾಮೀನು ಹಿನ್ನೆಲೆ ಚಿಂತೆಗೆ ಒಳಗಾಗಿದ್ದರು. ಬೆಳಗ್ಗೆಯಿಂದಲೂ ಟೆನ್ಷನ್‌ನಲ್ಲಿದ್ದ ಪವಿತ್ರಾ, ಜಾಮೀನು ಸಿಗದಿರುವುದಕ್ಕೆ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments