Webdunia - Bharat's app for daily news and videos

Install App

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

Sampriya
ಗುರುವಾರ, 14 ಆಗಸ್ಟ್ 2025 (16:19 IST)
Photo Credit X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಮಾಡೆಲ್‌ ಪವಿತ್ರಾ ಗೌಡ ಎರಡನೇ ಬಾರೀ ಜೈಲು ಸೇರಿದ್ದು, ಆದರೆ ತನ್ನ ಗ್ಲಾಮರ್‌ ಲುಕ್‌ನಲ್ಲಿ ಮಾತ್ರ ಯಾವುದೇ ರಾಜಿ ಮಾಡಿಕೊಂಡಿಲ್ಲ. ಬಂಧನದ ಟೆನ್ಷನ್ ಮಧ್ಯೆಯೂ ಪವಿತ್ರಾ ಮಾತ್ರ ಮಿರ ಮಿರ ಮಿಂಚುತ್ತಲೇ ಜೈಲು ಸೇರಿದ್ದಾರೆ. 

ಮಾಡೆಲ್‌, ನಟಿಯಾಗಿದ್ದ ಪವಿತ್ರಾ ಗೌಡ್‌ಗೆ ಕೆಂಪು ಕಲರ್ ಎಂದರೆ ತುಂಬಾನೇ ಅಚ್ಚು ಮೆಚ್ಚು. ಅದಕ್ಕಾಗಿ ತನ್ನ ಹೊಸ ಉದ್ಯಮಕ್ಕೂ ರೆಡ್ ಕಾರ್ಪೇಟ್ ಎಂದು ಹೆಸರಿಟ್ಟು ಆರಂಭಿಸಿದ್ದಳು. 

ಇನ್ನೂ ಇಂದು ಜೈಲು ಸೇರುವಾಗಲೂ ಪವಿತ್ರಾ ತನ್ನ ನೆಚ್ಚಿನ ರೆಡ್ ಕಲರ್ ಕುರ್ತಾ, ಲಿಪ್‌ಸ್ಟಿಕ್‌, ಹೇರ್‌ ಕ್ಲಿಪ್ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಜೈಲು ಸೇರಲು ಹೊರಟಿದ್ದಾಳೆ. 

ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 7 ಆರೋಪಿಗಳಾದ ದರ್ಶನ್, ಪವಿತ್ರಾ ಮತ್ತು ಸಹ ಆರೋಪಿಗಳಾದ ನಾಗರಾಜು ಆರ್, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್ ಅಲಿಯಾಸ್ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ ಅಲಿಯಾಸ್ ಪ್ರದೂಷ್ ಅವರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಈ ಹಿನ್ನೆಲೆ ಇದೀಗ ಎಲ್ಲರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments