Webdunia - Bharat's app for daily news and videos

Install App

ಜೈಲು ಸೇರಿದ ಪವಿತ್ರಾಗೆ ಊಟ ಸೇರುತ್ತಿಲ್ಲ, ನಿದ್ದೆ ಬರುತ್ತಿಲ್ಲ

Sampriya
ಶುಕ್ರವಾರ, 21 ಜೂನ್ 2024 (17:27 IST)
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಸೂತ್ರದಾರಿಯಾಗಿರುವ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ 6024 ನಂಬರ್‌ನಲ್ಲಿ ವಿಚಾರನಾಧೀನ ಕೈದಿಯಾಗಿದ್ದಾರೆ.

ನಿನ್ನೆ ಪವಿತ್ರಾ ಗೌಡ ಅವರನ್ನು ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಅದರಂತೆ ಪವಿತ್ರಾ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಪ್ಟ್ ಮಾಡಿದ್ದು, ಇದೀಗ ಜೈಲಿನಲ್ಲಿ ಒಂದು ದಿನ ಕಳೆದಿದ್ದಾರೆ.

ಡಿ ಬ್ಯಾರಕ್‌ನಲ್ಲಿರುವ ಪವಿತ್ರಾ ಗೌಡ ರಾತ್ರಿ ಸರಿಯಾಗಿ ಊಟ ಮಾಡಿಲ್ಲ ಎಂಬ ಮಾಹಿತಿಯಿದೆ. ಅದಲ್ಲದೆ ನಿದ್ದೆ ಬಾರದೆ ಪರದಾಡಿದ್ದಾರಂತೆ. ಇಂದು ಮುಂಜಾನೆ ಬೇಗೆ ಎದ್ದಿರುವ ಪವಿತ್ರಾ ಗೌಡ ವಾಕಿಂಗ್ ಮಾಡಿದ್ದು, ಇನ್ನೂ ಜೈಲಿಗೆ ಬಂದಿರುವ ದಿನಪತ್ರಿಕೆಯನ್ನು ಓದಿ, ಜೈಲಿನ ಮೆನುವಿನಂತೆ ಉಪ್ಪಿಟ್ಟು ತಿಂದಿದ್ದಾರೆ.

ಇನ್ನೂ ಪವಿತ್ರಾ ಗೌಡ ಜೈಲು ಸೇರಿ ಒಂದು ದಿನವಾಗುತ್ತಿರುವಾಗಲೇ ಅವರ ತಾಯಿ, ತಮ್ಮ, ಚಿಕ್ಕಪ್ಪ ಅವರು ಭೇಟಿಯಾಗಲು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ.

ಚಿತ್ರದುರ್ಗಾದ ರೇಣುಕಸ್ವಾಮಿ ಕಿಡ್ನಾಪ್, ಚಿತ್ರಹಿಂಸೆ ಹಾಗೂ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರ ಪ್ರಚೋಧನೆಯಿಂದಲೇ ಈ ಕೊಲೆ ನಡೆದಿದೆ ಎಂದು ರಿಮೈಂಡ್ ಕಾಫಿಯಲ್ಲಿ ಉಲ್ಲೇಖವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments