Webdunia - Bharat's app for daily news and videos

Install App

ಆರ್ ಆರ್ ಆರ್ ಚಿತ್ರದ ಶೂಟಿಂಗ್ ಸೆಟ್ ಗೆ ಆಗಮಿಸಿದ ಪವನ್ ಕಲ್ಯಾಣ್. ಕಾರಣವೇನು ಗೊತ್ತಾ?

Webdunia
ಸೋಮವಾರ, 22 ಫೆಬ್ರವರಿ 2021 (09:12 IST)
ಹೈದರಾಬಾದ್ : ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಸ್ಟಾರ್ ನಟರಾದ ಜೂನಿಯರ್ ಎನ್ ಟಿಆರ್ ಮತ್ತು ರಾಮ್ ಚರಣ್ ಅವರು ನಟಿಸಿದ ‘ಆರ್ ಆರ್ ಆರ್’ ಚಿತ್ರ ಅಕ್ಟೋಬರ್ 13ರಂದು ಬಿಡುಗಡೆಯಾಗಲಿದೆ. ಹೀಗಾಗಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಇದೀಗ ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ‘ಆರ್ ಆರ್ ಆರ್’ ಚಿತ್ರದ ಶೂಟಿಂಗ್ ಸೆಟ್ ಗೆ ವಿಶೇಷ ಅತಿಥಿಯೊಬ್ಬರು ಆಗಮಿಸಿದ್ದಾರೆ. ‘ಆರ್ ಆರ್ ಆರ್’ ಚಿತ್ರದಲ್ಲಿ ಜೂನಿಯರ್ ಎನ್ ಟಿಆರ್ ಆಕ್ಷನ್ ದೃಶ್ಯವನ್ನು ಶೂಟ್ ಮಾಡಲು ಹೈದರಾಬಾದ್ ನ ಅಲ್ಯೂಮಿನಿಯಂನ ಕಾರ್ಖಾನೆಯಲ್ಲಿ ಸೆಟ್ ಹಾಕಲಾಗಿದೆ. 

ಹಾಗೇ ಪವನ್ ಕಲ್ಯಾಣ ‘ಅಯ್ಯಪ್ಪ ನೂಮ್ ಕೊಶಿಯಲ್’ ಚಿತ್ರದ ರಿಮೇಕನಲ್ಲಿ ನಟಿಸುತ್ತಿದ್ದು. ಅದರ ಶೂಟಿಂಗ್ ಕೂಡ ಹೈದರಾಬಾದ್ ನ ಅಲ್ಯೂಮಿನಿಯಂನ ಕಾರ್ಖಾನೆಯಲ್ಲಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಪವನ್ ಕಲ್ಯಾಣ್ ಆರ್ ಆರ್ ಆರ್ ಸೆಟ್ ಗೆ ಭೇಟಿ ನೀಡಿ ರಾಜಮೌಳಿ ಅವರನ್ನು ಮಾತನಾಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments