ಅನುಪಮಾ ಪರಮೇಶ್ವರ್ ಮೇಲೆ ಸಿಟ್ಟಾದ ಪವನ್ ಕಲ್ಯಾಣ್ ಅಭಿಮಾನಿಗಳು

Webdunia
ಮಂಗಳವಾರ, 4 ಮೇ 2021 (08:39 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ಶ್ರುತಿ ಹಾಸನ್ ಅಭಿನಯದ ವಕೀಲ್ ಸಾಬ್ ಚಿತ್ರ ಈಗಾಗಲೇ ಪ್ರೇಮಿಗಳ ಮನಗೆದ್ದಿದೆ.  ಇತ್ತೀಚೆಗೆ ವಕೀಲ್ ಸಾಬ್ ಚಿತ್ರ ವೀಕ್ಷಿಸಿ ವಿಮರ್ಶೆ ಹಂಚಿಕೊಳ್ಳಲು ಹೋಗಿ ಇದೀಗ ಅನುಪಮಾ ಪರಮೇಶ್ವರ್ ಅವರು ಪವನ್ ಕಲ್ಯಾಣ್ ಅವರ  ಅಭಿಮಾನಿಗಳ ಕೆಂಗಣ‍್ಣಿಗೆ ಗುರಿಯಾಗಿದ್ದಾರೆ.

ವಕೀಲ್ ಸಾಬ್ ಚಿತ್ರ ನೋಡಿದ ನಟಿ ಅನುಪಮಾ ಪರಮೇಶ್ವರ್ ಅವರು ಟ್ವೀಟರ್ ನಲ್ಲಿ ಈ ಚಿತ್ರದಲ್ಲಿ ಪ್ರಬಲವಾದ ಸಂದೇಶವನ್ನು ನೀಡಲಾಗಿದೆ. ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಅಡೆತಡೆಗಳನ್ನು ಮುರಿದು ಮೂವರು ಪ್ರಮುಖ ಮಹಿಳೆಯರೊಂದಿಗೆ ಕಥೆಯನ್ನು ಎದ್ದು ಕಾಣುವಂತೆ ಮಾಡುತ್ತಾರೆ. ಪ್ರಕಾಶ್ ರಾಜ್ ಸರ್ ನೀವು ಇಲ್ಲದೇ ಚಿತ್ರ ಅಪೂರ್ಣವಾಗಿದೆ ಎಂದು ತಿಳಿಸಿದ್ದಾರೆ.

ಪವನ್ ಕಲ್ಯಾಣ್ ಅವರನ್ನು ಹೆಸರಿನಿಂದ ಸಂಬೋಧಿಸಿದ ನಟಿ ಪ್ರಕಾಶ್ ರಾಜ್ ಗೆ  ‘ಸರ್’ ಎಂದು ಕರೆದ ಹಿನ್ನಲೆಯಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ. ಇದಕ್ಕೆ ನಟಿ ಕ್ಷಮೆ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments