Webdunia - Bharat's app for daily news and videos

Install App

ಅಜ್ಞಾತವಾಸಿ ಸಿನಿಮಾ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಯುವಕನಿಗೆ ಥಳಿತ

Webdunia
ಶುಕ್ರವಾರ, 19 ಜನವರಿ 2018 (08:24 IST)
ಹೈದರಾಬಾದ್: ಸೂಪರ್ ಸ್ಟಾರ್ ಗಳ ಮೇಲೆ ಅಭಿಮಾನಿಗಳ ಅಭಿಮಾನ ಎಷ್ಟರಮಟ್ಟಿಗೆ ಇರುತ್ತದೆ ಎಂದು ನಾವು ಹಲವು ಬಾರಿ ನೋಡಿದ್ದೇವೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
 

ಇತ್ತೀಚೆಗಷ್ಟೇ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಅಜ್ಞಾತವಾಸಿ ಸಿನಿಮಾ ತೆರೆ ಕಂಡಿತ್ತು. ಇದೀಗ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಬಗ್ಗೆ ಕಾಮೆಂಟ್ ಮಾಡಿದ ಯುವಕನ ಬಗ್ಗೆ ಇದೀಗ ಪವನ್ ಅಭಿಮಾನಿಗಳು ಹಲ್ಲೆ ನಡೆಸಿರುವ ವಿಡಿಯೋ  ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಸಿನಿಮಾ ನೋಡಿದ ಮೇಲೆ ಆ ಯುವಕ ತನ್ನ ಸಾಮಾಜಿಕ ಜಾಲತಾಣದಲ್ಲಿ ‘ಇದೂ ಒಂದು ಸಿನಿಮಾವೇ? ಬರೀ ಕೆಟ್ಟ ಸಿನಿಮಾ. ನನ್ನ ದುಡ್ಡು ವೇಸ್ಟ್’ ಎಂದು ಕಾಮೆಂಟ್ ಮಾಡಿದ್ದ. ಇದರಿಂದ ರೊಚ್ಚಿಗೆದ್ದ ಪವನ್ ಅಭಿಮಾನಿಗಳು ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ಎಚ್ಚರಿಕೆ ನೀಡಿದ್ದಾರೆ. ಇಷ್ಟೆಲ್ಲಾ ಆದರೂ ಪವನ್ ಈ ಬಗ್ಗೆ ತುಟಿ ಪಿಟಕ್ ಅಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments