Webdunia - Bharat's app for daily news and videos

Install App

ಜಗನ್​ ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿ

Webdunia
ಭಾನುವಾರ, 16 ಅಕ್ಟೋಬರ್ 2022 (20:24 IST)
ನಿನ್ನೆ ವಿಶಾಖಪಟ್ಟಣದಲ್ಲಿ ಪವನ್ ಕಾರ್ಯಕ್ರಮಕ್ಕೆ YSRP ಭಾರೀ ವಿರೋಧ ಮಾಡಿದ್ದರು. YSRP ಕಾರ್ಯಕರ್ತರು ಗೋ ಬ್ಯಾಕ್ ಪವನ್ ಕಲ್ಯಾಣ್ ಎಂದು ಘೋಷಣೆ ಕೂಗಿದ್ದರು. ಈಗಾಗಿ ಪವನ್​ ಕಲ್ಯಾಣ್​ ಕಾರ್ಯಕ್ರಮ ರದ್ದು ಮಾಡಿದ್ದರು. ಇಂದು ವಿಶಾಖಪಟ್ಟಣಂನಲ್ಲಿ ಪವನ್ ಕಲ್ಯಾಣ್ ಸುದ್ದಿಗೋಷ್ಠಿ ನಡೆಸಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ನಿನ್ನೆಯ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದದ್ದಾರೆ. ಜಗನ್ ಸರ್ಕಾರ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದೆ. ನಿಮ್ಮಂಥ ಕ್ರಿಮಿನಲ್​ಗಳನ್ನು ಹೇಗೆ ಎದುರಿಸಬೇಕೋ ನನಗೆ ಗೊತ್ತು. ಉತ್ತರಾಂಧ್ರದಲ್ಲಿ ಶಾಂತಿ ಇರಬಾರದೆಂಬುದೇ ಅವರ ಉದ್ದೇಶ. ಬಂಧಿತ ಜನಸೇನಾ ಕಾರ್ಯಕರ್ತರ ಬಿಡುಗಡೆವರೆಗೆ` ಜನವಾಣಿ' ರ್ಯಾಲಿ ನಡೆಸಲ್ಲ. ಒಬ್ಬೊಬ್ಬ ರಾಜ ಬಂದಾಗ ಒಂದೊಂದು ರಾಜಧಾನಿ ಅಂದ್ರೆ ಹೇಗೆ..? ಈ ಸರ್ಕಾರದಲ್ಲಿ ವಿಕೇಂದ್ರಿಕರಣ ಇಲ್ಲ, ಮಂತ್ರಿಗಳು ನಾಮಕಾವಸ್ಥೆಗೆ ಇದ್ದಾರೆ .YSRP 3 ರಾಜಧಾನಿಗಳ ಕಾರ್ಯಕ್ರಮಕ್ಕೂ ಮುನ್ನ ನಮ್ಮ ಕಾರ್ಯಕ್ರಮ ನಿಗದಿ ಮಾಡಿದ್ದೆವು. 3 ತಿಂಗಳ ಹಿಂದೆಯೇ ಜನವಾಣಿ ರ್ಯಾಲಿ ಬಗ್ಗೆ ಘೋಷಣೆ ಮಾಡಿದ್ದೆವು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments