Webdunia - Bharat's app for daily news and videos

Install App

ಜಗನ್​ ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿ

Webdunia
ಭಾನುವಾರ, 16 ಅಕ್ಟೋಬರ್ 2022 (20:24 IST)
ನಿನ್ನೆ ವಿಶಾಖಪಟ್ಟಣದಲ್ಲಿ ಪವನ್ ಕಾರ್ಯಕ್ರಮಕ್ಕೆ YSRP ಭಾರೀ ವಿರೋಧ ಮಾಡಿದ್ದರು. YSRP ಕಾರ್ಯಕರ್ತರು ಗೋ ಬ್ಯಾಕ್ ಪವನ್ ಕಲ್ಯಾಣ್ ಎಂದು ಘೋಷಣೆ ಕೂಗಿದ್ದರು. ಈಗಾಗಿ ಪವನ್​ ಕಲ್ಯಾಣ್​ ಕಾರ್ಯಕ್ರಮ ರದ್ದು ಮಾಡಿದ್ದರು. ಇಂದು ವಿಶಾಖಪಟ್ಟಣಂನಲ್ಲಿ ಪವನ್ ಕಲ್ಯಾಣ್ ಸುದ್ದಿಗೋಷ್ಠಿ ನಡೆಸಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ನಿನ್ನೆಯ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದದ್ದಾರೆ. ಜಗನ್ ಸರ್ಕಾರ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದೆ. ನಿಮ್ಮಂಥ ಕ್ರಿಮಿನಲ್​ಗಳನ್ನು ಹೇಗೆ ಎದುರಿಸಬೇಕೋ ನನಗೆ ಗೊತ್ತು. ಉತ್ತರಾಂಧ್ರದಲ್ಲಿ ಶಾಂತಿ ಇರಬಾರದೆಂಬುದೇ ಅವರ ಉದ್ದೇಶ. ಬಂಧಿತ ಜನಸೇನಾ ಕಾರ್ಯಕರ್ತರ ಬಿಡುಗಡೆವರೆಗೆ` ಜನವಾಣಿ' ರ್ಯಾಲಿ ನಡೆಸಲ್ಲ. ಒಬ್ಬೊಬ್ಬ ರಾಜ ಬಂದಾಗ ಒಂದೊಂದು ರಾಜಧಾನಿ ಅಂದ್ರೆ ಹೇಗೆ..? ಈ ಸರ್ಕಾರದಲ್ಲಿ ವಿಕೇಂದ್ರಿಕರಣ ಇಲ್ಲ, ಮಂತ್ರಿಗಳು ನಾಮಕಾವಸ್ಥೆಗೆ ಇದ್ದಾರೆ .YSRP 3 ರಾಜಧಾನಿಗಳ ಕಾರ್ಯಕ್ರಮಕ್ಕೂ ಮುನ್ನ ನಮ್ಮ ಕಾರ್ಯಕ್ರಮ ನಿಗದಿ ಮಾಡಿದ್ದೆವು. 3 ತಿಂಗಳ ಹಿಂದೆಯೇ ಜನವಾಣಿ ರ್ಯಾಲಿ ಬಗ್ಗೆ ಘೋಷಣೆ ಮಾಡಿದ್ದೆವು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments