Webdunia - Bharat's app for daily news and videos

Install App

ಜಗನ್​ ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿ

Webdunia
ಭಾನುವಾರ, 16 ಅಕ್ಟೋಬರ್ 2022 (20:24 IST)
ನಿನ್ನೆ ವಿಶಾಖಪಟ್ಟಣದಲ್ಲಿ ಪವನ್ ಕಾರ್ಯಕ್ರಮಕ್ಕೆ YSRP ಭಾರೀ ವಿರೋಧ ಮಾಡಿದ್ದರು. YSRP ಕಾರ್ಯಕರ್ತರು ಗೋ ಬ್ಯಾಕ್ ಪವನ್ ಕಲ್ಯಾಣ್ ಎಂದು ಘೋಷಣೆ ಕೂಗಿದ್ದರು. ಈಗಾಗಿ ಪವನ್​ ಕಲ್ಯಾಣ್​ ಕಾರ್ಯಕ್ರಮ ರದ್ದು ಮಾಡಿದ್ದರು. ಇಂದು ವಿಶಾಖಪಟ್ಟಣಂನಲ್ಲಿ ಪವನ್ ಕಲ್ಯಾಣ್ ಸುದ್ದಿಗೋಷ್ಠಿ ನಡೆಸಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ನಿನ್ನೆಯ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದದ್ದಾರೆ. ಜಗನ್ ಸರ್ಕಾರ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದೆ. ನಿಮ್ಮಂಥ ಕ್ರಿಮಿನಲ್​ಗಳನ್ನು ಹೇಗೆ ಎದುರಿಸಬೇಕೋ ನನಗೆ ಗೊತ್ತು. ಉತ್ತರಾಂಧ್ರದಲ್ಲಿ ಶಾಂತಿ ಇರಬಾರದೆಂಬುದೇ ಅವರ ಉದ್ದೇಶ. ಬಂಧಿತ ಜನಸೇನಾ ಕಾರ್ಯಕರ್ತರ ಬಿಡುಗಡೆವರೆಗೆ` ಜನವಾಣಿ' ರ್ಯಾಲಿ ನಡೆಸಲ್ಲ. ಒಬ್ಬೊಬ್ಬ ರಾಜ ಬಂದಾಗ ಒಂದೊಂದು ರಾಜಧಾನಿ ಅಂದ್ರೆ ಹೇಗೆ..? ಈ ಸರ್ಕಾರದಲ್ಲಿ ವಿಕೇಂದ್ರಿಕರಣ ಇಲ್ಲ, ಮಂತ್ರಿಗಳು ನಾಮಕಾವಸ್ಥೆಗೆ ಇದ್ದಾರೆ .YSRP 3 ರಾಜಧಾನಿಗಳ ಕಾರ್ಯಕ್ರಮಕ್ಕೂ ಮುನ್ನ ನಮ್ಮ ಕಾರ್ಯಕ್ರಮ ನಿಗದಿ ಮಾಡಿದ್ದೆವು. 3 ತಿಂಗಳ ಹಿಂದೆಯೇ ಜನವಾಣಿ ರ್ಯಾಲಿ ಬಗ್ಗೆ ಘೋಷಣೆ ಮಾಡಿದ್ದೆವು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments