Webdunia - Bharat's app for daily news and videos

Install App

ಅಣ್ಣಾವ್ರ 'ಗಂಧದಗುಡಿ‘ ಸಿನಿಮಾ ಸ್ಟೋರಿ ನಿಜ ಜೀವನದಲ್ಲಿ ಆಗಲಿ ಎಂದಾ ಪವನ್ ಕಲ್ಯಾಣ್

Sampriya
ಗುರುವಾರ, 8 ಆಗಸ್ಟ್ 2024 (20:54 IST)
ಬೆಂಗಳೂರು: ಅರಣ್ಯ ಇಲಾಖೆ ಕುರಿತಾದ ಸಭೆಗೆ ಇಂದು ಕರ್ನಾಟಕಕ್ಕೆ ಆಗಮಿಸಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು ಈ ಸಂದರ್ಭದಲ್ಲಿ ಡಾ.ರಾಜ್‌ಕುಮಾರ್ ಅವರ ಸಿನಿಮಾವನ್ನು ಸ್ಮರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ನಂತರ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅಣ್ಣಾವ್ರ ಗಂಧದ ಗುಡಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ನಾನು ಈ ಸಿನಿಮಾವನ್ನು ನೋಡಿದ್ದೇನೆ. ನನಗೆ ಕನ್ನಡ ಭಾಷೆ ಮೇಲೆ ತುಂಬಾನೇ ಪ್ರೀತಿಯಿದೆ ಹಾಗೂ ಗೌರವಿಸುತ್ತೇನೆ ಎಂದರು.

ರಾಜ್‌ಕುಮಾರ್ ಅವರ 'ಗಂಧದ ಗುಡಿ' ಚಿತ್ರದಲ್ಲಿ ಅರಣ್ಯ ರಕ್ಷಣೆ ಮತ್ತು ಶ್ರೀಗಂಧ ಉಳಿಸುವ ಪ್ರಯತ್ನ ತೋರಿಸಿದ್ದರು. ಆದರೆ ಈಗ ಗಂಧ ಕಳ್ಳತನ ಇರುವ ಸಿನಿಮಾ ಮಾಡುವಂತಾಗಿದೆ.  ಗಂಧದ ಗುಡಿ ಸಿನಿಮಾದಲ್ಲಿ ಅರಣ್ಯವನ್ನು ರಕ್ಷಿಸುವ ಬಗ್ಗೆ ಒಳ್ಳೆಯ ಸಂದೇಶವನ್ನು ಸಾರಿದ್ದಾರೆ. ಇದು ನಿಜ ಜೀವನದಲ್ಲೂ ಆಗಬೇಕಿದೆ.

ಆಂಧ್ರ ಹಾಗೂ ಕರ್ನಾಟಕದ ಜತೆ ಉತ್ತಮ ಸಂಬಂಧ ಇದ್ದು, ಇಂದಿನ ಸಭೆಯಲ್ಲಿ ಏಳು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದರಲ್ಲಿ ರಕ್ತಚಂದನ ರಕ್ಷಣೆ, ಪುಂಡಾನೆ ಸೆರೆಹಿಡಿಯೋದು, ಅರಣ್ಯ ರಕ್ಷಣೆ ಸೇರಿದಂತೆ ಏಳು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಪವನ್ ಕಲ್ಯಾಣ್ ಅವರು ವಿವರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments