Webdunia - Bharat's app for daily news and videos

Install App

ಗಿಮಿಕ್‌ನಿಂದ ಜನ ಥಿಯೇಟರ್‌ಗೆ ಬರಲ್ಲ, ನ್ಯೂಸ್‌ ನೋಡಬಹುದಷ್ಟೇ: ಚುಚ್ಚುಮಾತಿಗೆ ಕಿರಣ್‌ ಬೇಸರ

Sampriya
ಭಾನುವಾರ, 15 ಸೆಪ್ಟಂಬರ್ 2024 (11:02 IST)
ಬೆಂಗಳೂರು: ರಾನಿ ಸಿನಿಮಾ ಪ್ರಮೋಷನ್‌ಗೆ ಅಪಘಾತದ ಗಿಮಿಕ್‌ ಮಾಡಲಾಗಿದೆ ಎಂಬ ಚುಚ್ಚುಮಾತಿಗೆ ಪ್ರತಿಕ್ರಿಯಿಸಿದ ಚಿತ್ರದ ನಾಯಕ ನಟ ಕಿರಣ್‌ ರಾಜ್‌, ಇಂತಹ  ಗಿಮಿಕ್‌ನಿಂದ ಜನ ಥಿಯೆಟರ್‌ಗೆ ಬರಲ್ಲ. ನ್ಯೂಸ್‌ ನೋಡಬಹುದಷ್ಟೇ ಎಂದು ಹೇಳಿದ್ದಾರೆ.

ನಟ ಕಿರಣ್‌ ರಾಜ್‌ ನಾಯಕನಟಗಾಗಿ ಅಭಿನಯಿಸಿರು ರಾನಿ ಚಿತ್ರ ಸೆ.12ರಂದು ತೆರೆಕಂಡಿದೆ. ಬಿಡುಗಡೆಗೆ ಎರಡು ದಿನ ಮುನ್ನ ಅಂದರೆ ಸೆ.10ರಂದು ರಾತ್ರಿ ಕಾರು ಅಪಘಾತದಲ್ಲಿ ಗಾಯಗೊಂಡು ಕಿರಣ್‌ ಆಸ್ಪತ್ರೆ ಸೇರಿದ್ದರು. ಇದರ ಬೆನ್ನಲ್ಲೇ, ಇದು ಸಿನಿಮಾ ಪ್ರಚಾರದ ಗಿಮಿಕ್‌ ಎಂಬ ಮಾತು ಕೇಳಿಬಂದಿತ್ತು.

ಅದಕ್ಕೆ ಬೇಸರ ವ್ಯಕ್ತಪಡಿಸಿರುವ ಕಿರಣ್‌ ರಾಜ್‌, ನನ್ನ ಬಾಯಿಯನ್ನು ನಾನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಬೇರೆಯವರ ಬಾಯಿಯನ್ನು ನಾನು ತಡೆಯೋಕ್ಕಾಗುತ್ತಾ. ಎಲ್ಲರಿಗೂ ನೋಡೋ ನೋಟ ಎರಡು ಇರುತ್ತೆ. ನಮಗೆ ಯಾವುದು ಬೇಕೋ ಅದರ ಕಡೆ ಗಮನ ಕೊಡಬೇಕು ಎಂದು ಹೇಳಿದ್ದಾರೆ.

ಈ ತರ ಗಿಮಿಕ್‌ನಿಂದ 100 ಟಿಕೆಟ್‌ ಸೇಲ್‌ ಅಗುತ್ತೆ ಅಂದ್ರೆ ಒಂದರ್ಥಇದೆ. ಗಿಮಿಕ್‌ ಮಾಡೋದಾಗಿದ್ದರೆ ಬ್ಯಾಂಡೇಜ್‌ ಅನ್ನು ಎದೆ ಮೇಲೆ ಹಾಕಿಕೊಂಡು, ಕುಂಟುತ್ತಾ ಬರುತ್ತಿದ್ದೆ. ಎರಡು ವರ್ಷದ ಶ್ರಮವನ್ನು ತೆರೆಮೇಲೆ ನೋಡುವ ಸಮಯದಲ್ಲಿ ಗಿಮಿಕ್‌ ಮಾಡಿ ಆಸ್ಪತ್ರೆಯಲ್ಲಿ ಇಂಜೆಕ್ಷನ್‌, ಮಾತ್ರೆ ತಗೊಂಡು ಮಲಗುವ ಅಗತ್ಯ ನನಗೇನಿದೆ ಎಂದು ಪ್ರಶ್ನೆ ಮಾಡುತ್ತಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments