Webdunia - Bharat's app for daily news and videos

Install App

ನಿನ್ ಹೊಟ್ಟೆ ತಣ್ಣಗಿರ್ಲಪ್ಪಾ ಎಂದು ರಾಕಿಂಗ್ ಸ್ಟಾರ್ ಯಶ್ ಗೆ ಆಶೀರ್ವದಿಸಿದ ಜನ

Webdunia
ಗುರುವಾರ, 6 ಜೂನ್ 2019 (09:20 IST)
ಬೆಂಗಳೂರು: ಯಶೋಮಾರ್ಗ ಸಂಸ್ಥೆ ಮೂಲಕ ರಾಕಿಂಗ್ ಸ್ಟಾರ್ ಯಶ್ ಇದೀಗ ಉತ್ತರ ಕರ್ನಾಟಕದ ಹಲವು ಗ್ರಾಮಗಳ ನೀರಿನ ಬವಣೆ ನೀಗಿಸಲು ಮುಂದಾಗಿದ್ದಾರೆ.


ಕುಡಿಯಲೂ ನೀರಿಲ್ಲದೇ ಒದ್ದಾಡುತ್ತಿರುವ ಜನಕ್ಕೆ ಟ್ಯಾಂಕರ್ ಮೂಲಕ ಉಚಿತವಾಗಿ ನೀರು ಹಂಚುವ ಕೆಲಸಕ್ಕೆ ಯಶ್ ಅವರ ಯಶೋಮಾರ್ಗ ಮಾಡುತ್ತಿದೆ.

ಯಶ್ ಕೆಲಸಕ್ಕೆ ಈಗ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎರಡು ಬಿಂದಿಗೆ ನೀರು ಕೊಟ್ಟ ಯಶ್ ನಿನ್ನ ಹಾಗೂ ನಿನ್ನ ಕುಟುಂಬದ ಹೊಟ್ಟೆ ತಣ್ಣಗಿರ್ಲಿ ಎಂದು ಜನ ಮನದುಂಬಿ ಹಾರೈಸುತ್ತಿದ್ದಾರೆ. ಇನ್ನು‍ ರಾಕಿಂಗ್ ಸ್ಟಾರ್ ನ ಈ ಒಳ್ಳೆಯ ಕೆಲಸಕ್ಕೆ ಸಾಮಾಜಿಕ ಜಾಲತಾಣದ ಮೂಲಕವೂ ಶುಭ ಹಾರೈಕೆ ಬರುತ್ತಿದ್ದು, ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ನಮ್ಮ ಬಾಸ್ ಮಾಡ್ತಿದ್ದಾರೆ. ನೀವೇ ನಿಜವಾದ ಹೀರೋ ಎಂದು ಕೊಂಡಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments