Webdunia - Bharat's app for daily news and videos

Install App

ನಂಗೆ ಕೆಲಸ ಸಿಕ್ತಾ ಇಲ್ಲ ಎಂದು ಅಂದುಕೊಂಡಿದ್ದರು: ನಟಿ ವೈಷ್ಣವಿ ಗೌಡ

Webdunia
ಗುರುವಾರ, 29 ಜೂನ್ 2023 (08:20 IST)

ಬೆಂಗಳೂರು: ಕಿರುತೆರೆಯ ಸೂಪರ್ ಸ್ಟಾರ್ ನಟಿ ವೈಷ್ಣವಿ ಗೌಡ ಮತ್ತೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಅಗ್ನಿಸಾಕ್ಷಿ ಧಾರವಾಹಿ ಬಳಿಕ ವೈಷ್ಣವಿ ನಟಿಸುತ್ತಿರುವ ಧಾರವಾಹಿ ಸೀತಾರಾಮ.

ಜುಲೈ 17 ರಿಂದ ಧಾರವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಲಿದೆ. ವೈಷ್ಣವಿಗೆ ಜೋಡಿಯಾಗಿ ಗಗನ್ ಚಿನ್ನಪ್ಪ ಅಭಿನಯಿಸುತ್ತಿದ್ದಾರೆ. ಒಂದು ಪ್ರಬುದ್ಧ ಪಾತ್ರದ ಮೂಲಕ ವೈಷ್ಣವಿ ಕಾಣಿಸಿಕೊಳ್ಳಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ಇಷ್ಟು ದಿನ ನನಗೆ ಕೆಲಸ ಸಿಕ್ತಾ ಇಲ್ಲ. ಅದಕ್ಕೆ ನಾನು ಅಭಿನಯಿಸುತ್ತಿಲ್ಲ. ಖಾಲಿ ಕೂತಿದ್ದೇನೆ ಎಂದು ಕೆಲವರು ಮಾತಾಡಿಕೊಳ್ಳುತ್ತಿದ್ದರು. ಅವರೆಲ್ಲರಿಗೂ ಉತ್ತರ ಈ ಪ್ರಾಜೆಕ್ಟ್. ಟೈಟಲ್ ಹಾಡನ್ನು ನೋಡಿದ ಮೇಲೆ ಇಷ್ಟು ದಿನ ನಾವು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ ಎನಿಸುತ್ತಿದೆ. ಒಳ್ಳೆ ಕೆಲಸ ನಿಧಾನವಾಗುತ್ತದೆ ಎಂದು ಹೇಳುತ್ತಾರಲ್ಲಾ? ಅದು ಇದನ್ನು ನೋಡಿದರೆ ನಿಜವೆನಿಸುತ್ತದೆ  ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

ಮುಂದಿನ ಸುದ್ದಿ
Show comments