Webdunia - Bharat's app for daily news and videos

Install App

ಅವನೇ ಶ್ರೀಮನ್ನಾರಾಯಣ ಟೀಂನ ಮೂರು ವರ್ಷದ ಪರಿಶ್ರಮಕ್ಕೆ ಎಳ್ಳು ನೀರು ಬಿಡಲು ಯತ್ನಿಸಿದ ಪೈರಸಿಕೋರರು

Webdunia
ಶನಿವಾರ, 28 ಡಿಸೆಂಬರ್ 2019 (07:54 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ನಿನ್ನೆಯಷ್ಟೇ ಕನ್ನಡದಲ್ಲಿ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂನಲ್ಲೂ ಬಿಡುಗಡೆಯಾಗಲಿದೆ.


ರಕ್ಷಿತ್ ಶೆಟ್ಟಿ ಸಿನಿಮಾ ಮೊದಲ ದಿನವೇ ಅದ್ಭುತ ಪ್ರತಿಕ್ರಿಯೆ ಪಡೆದಿದೆ. ಮೂರು ವರ್ಷಗಳಿಂದ ಸಿನಿಮಾಗಾಗಿ ರಕ್ಷಿತ್ ಮತ್ತು ಟೀಂ ಪಟ್ಟಿದ್ದ ಶ್ರಮ ಈ ಸಿನಿಮಾದಲ್ಲಿ ವ್ಯಕ್ತವಾಗುತ್ತಿತ್ತು.

ಆದರೆ ಈ ಶ್ರಮಕ್ಕೆ ನೀರೆರಚುವ ಪ್ರಯತ್ನವನ್ನು ಮತ್ತೆ ಪೈರಸಿಕೋರರು ಮಾಡಿದ್ದಾರೆ. ತಮಿಳು ರಾಕರ್ಸ್ ಎಂಬ ಅನಧಿಕೃತ ವೆಬ್ ಸೈಟ್ ಇತ್ತೀಚೆಗೆ ಕನ್ನಡದ ಪ್ರಮುಖ ಸಿನಿಮಾಗಳನ್ನು ಪೈರಸಿ ಮಾಡಿ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಆನ್ ಲೈನ್ ನಲ್ಲಿ ಹರಿಯಬಿಡುತ್ತಿದೆ. ಇದೀಗ ಅವನೇ ಶ್ರೀಮನ್ನಾರಾಯಣ ಸಿನಿಮಾವನ್ನೂ ಇದೇ ವೆಬ್ ಸೈಟ್ ಪೈರೇಟೆಡ್ ವರ್ಷನ್ ಹರಿಯಬಿಟ್ಟಿದೆ. ಈ ಮೂಲಕ ಚಿತ್ರತಂಡಕ್ಕೆ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments