Webdunia - Bharat's app for daily news and videos

Install App

ಪುನಿತ್ ರಾಜಕುಮಾರ್ ಚಲನಚಿತ್ರಕ್ಕೆ ಪೈರಸಿ ಕಾಟ ; ಕೇಸ್ ದಾಖಲು

Webdunia
ಸೋಮವಾರ, 2 ಮಾರ್ಚ್ 2020 (20:35 IST)
ಸ್ಯಾಂಡಲ್ ವುಡ್ ನಲ್ಲಿ ಸದ್ದಿಲ್ಲದೇ ಸುದ್ದಿ ಮಾಡಲು ಬಿಡುಗಡೆಗೊಂಡಿದ್ದ ಹೊಸ ಚಿತ್ರವೊಂದು ಬಿಡುಗಡೆಯಾದ ದಿನವೇ ಪೈರಸಿ ಕಾಟಕ್ಕೆ ನಲುಗಿದೆ.

ಹೊಸ ಚಲನಚಿತ್ರ ಮಾಯಾಬಜಾರ್ ಚಲನಚಿತ್ರವನ್ನು ಬಿಡುಗಡೆಗೊಂಡ ದಿನವೇ ಪೈರಸಿ ಮಾಡಲಾಗಿದೆ. ಹೀಗಂತ ಆರೋಪಿಸಿ ಚಿತ್ರತಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದೆ.

ನಟ ಪುನಿತ್ ರಾಜಕುಮಾರ್ ನಿರ್ಮಾಣದ ಮಾಯಾಬಜಾರ್ ಚಲನಚಿತ್ರವನ್ನು ಪೈರಸಿ ಮಾಡಿದ್ದರ ವಿರುದ್ಧ ಬೆಂಗಳೂರಿನ ಸದಾಶಿವ ಪೊಲೀಸ್ ಠಾಣೆಯಲ್ಲಿ ಕೇಸ್ ಫೈಲ್ ಆಗಿದೆ.

ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪೈರಸಿ ಕಾಟವು ಚಿತ್ರತಂಡವನ್ನು ಕಾಡುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

ಮುಂದಿನ ಸುದ್ದಿ
Show comments