Webdunia - Bharat's app for daily news and videos

Install App

ಪುನಿತ್ ರಾಜಕುಮಾರ್ ಚಲನಚಿತ್ರಕ್ಕೆ ಪೈರಸಿ ಕಾಟ ; ಕೇಸ್ ದಾಖಲು

Webdunia
ಸೋಮವಾರ, 2 ಮಾರ್ಚ್ 2020 (20:35 IST)
ಸ್ಯಾಂಡಲ್ ವುಡ್ ನಲ್ಲಿ ಸದ್ದಿಲ್ಲದೇ ಸುದ್ದಿ ಮಾಡಲು ಬಿಡುಗಡೆಗೊಂಡಿದ್ದ ಹೊಸ ಚಿತ್ರವೊಂದು ಬಿಡುಗಡೆಯಾದ ದಿನವೇ ಪೈರಸಿ ಕಾಟಕ್ಕೆ ನಲುಗಿದೆ.

ಹೊಸ ಚಲನಚಿತ್ರ ಮಾಯಾಬಜಾರ್ ಚಲನಚಿತ್ರವನ್ನು ಬಿಡುಗಡೆಗೊಂಡ ದಿನವೇ ಪೈರಸಿ ಮಾಡಲಾಗಿದೆ. ಹೀಗಂತ ಆರೋಪಿಸಿ ಚಿತ್ರತಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದೆ.

ನಟ ಪುನಿತ್ ರಾಜಕುಮಾರ್ ನಿರ್ಮಾಣದ ಮಾಯಾಬಜಾರ್ ಚಲನಚಿತ್ರವನ್ನು ಪೈರಸಿ ಮಾಡಿದ್ದರ ವಿರುದ್ಧ ಬೆಂಗಳೂರಿನ ಸದಾಶಿವ ಪೊಲೀಸ್ ಠಾಣೆಯಲ್ಲಿ ಕೇಸ್ ಫೈಲ್ ಆಗಿದೆ.

ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪೈರಸಿ ಕಾಟವು ಚಿತ್ರತಂಡವನ್ನು ಕಾಡುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಮುಂದಿನ ಸುದ್ದಿ
Show comments